ಬ್ರೇಕಿಂಗ್ ನ್ಯೂಸ್
03-05-24 04:24 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಗೆ ವರುಣ ಇಂದು ಕೂಡ ತಂಪೆರೆದಿದ್ದಾನೆ. ಗುರುವಾರ ರಾತ್ರಿಯಾಗುತ್ತಿದ್ದಂತೆಯೇ ಕೆಲವೆಡೆ ಮಳೆಯಾಗಿತ್ತು.
ಇಂದು ಮಧ್ಯಾಹ್ನದ ವೇಳೆ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಇದೀಗ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತಲಿನ ಏರಿಯಾಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್, ರಿಚ್ಮಂಡ್ ಸರ್ಕಲ್, ಎಂಜಿ ರಸ್ತೆ, ಯಶವಂತಪುರ, ಗೋವರ್ಧನ, ಜಾಲಹಳ್ಳಿ ಕ್ರಾಸ್, ನಾಗರಬಾವಿ, ವಿಜಯನಗರ ಸುತ್ತಮುತ್ತ ಮಳೆಯಾಗುತ್ತಿದೆ.
ಇಂದು ಮಧ್ಯಾಹ್ನದ ವೇಳೆ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಇದೀಗ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತಲಿನ ಏರಿಯಾಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್, ರಿಚ್ಮಂಡ್ ಸರ್ಕಲ್, ಎಂಜಿ ರಸ್ತೆ, ಯಶವಂತಪುರ, ಗೋವರ್ಧನ, ಜಾಲಹಳ್ಳಿ ಕ್ರಾಸ್, ನಾಗರಬಾವಿ, ವಿಜಯನಗರ ಸುತ್ತಮುತ್ತ ಮಳೆಯಾಗುತ್ತಿದೆ.




ಸ್ಯಾಂಕಿ ರಸ್ತೆ, ಸದಾಶಿವನaಗರ ಬಳಿ ರಸ್ತೆಗಳು ಕೆರೆಯಂತಾಗಿವೆ. ಮಲ್ಲೇಶ್ವರಂ ಭಾಗದಲ್ಲೂ ಮಳೆ ಜೋರಾಗಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. ಆನೇಕಲ್ ನಲ್ಲಿ ಮೊದಲ ಮಳೆಯೇ ಭರ್ಜರಿಯಾಗಿ ಬರುತ್ತಿದ್ದು, ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟಿದ್ದ ಜನರ ಮುಖದಲ್ಲಿ ಸಂತಸ ಮೂಡಿದೆ. ಅಲ್ಲದೇ ಮಳೆಯಿಂದಾಗಿ ರೈತರ ಮುಖದಲ್ಲಿಯೂ ಮಂದಹಾಸ ಮೂಡಿದೆ.
ನಿನ್ನೆ ಸುರಿದ 15 ರಿಂದ 20 ನಿಮಿಷ ಮಳೆಯಿಂದ ಮತ್ತೆ ತಾಪಾಮಾನ, ಸೆಖೆ ಹೆಚ್ಚಾಗಿತ್ತು. ತಾಪಮಾನ ಏರಿಕೆ ಮತ್ತು ಸೆಖೆ ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. 4 ರಿಂದ ಐದು ಸೆಂಮೀ ಮಳೆಯಾಗಿದ್ದರೆ ತಾಪಮಾನ ಕಡಿಮೆ ಆಗುತ್ತಾ ಇದ್ದು, ಬೆಂಗಳೂರಿನಲ್ಲಿ ನಿನ್ನೆ 2.4 ಮಿ.ಮೀ ಮಳೆ ಅಷ್ಟೇ ಆಗಿದೆ.
ಏಪ್ರಿಲ್ ತಿಂಗಳಲ್ಲಿ ಬಾರದ ಮಳೆ ;
ಏಪ್ರಿಲ್ ತಿಂಗಳಲ್ಲಿ 62 ಮೀ ಮೀ ಮಳೆ ಆಗಬೇಕಿತ್ತು. ಆದರೆ ಶೂನ್ಯ ಮಳೆ ದಾಖಲಾಗಿದೆ. 4 ದಶಕಗಳಲ್ಲಿ ಬೆಂಗಳೂರಿನಲ್ಲಿ ಏಪ್ರಿಲ್ ತಿಂಗಳಲ್ಲಿ ಶೂನ್ಯ ಮಳೆ ಆಗಿದೆ. ಮೇ ತಿಂಗಳ ಮೊದಲ ವಾರದಲ್ಲೇ ವರುಣನ ಅಬ್ಬರ ಶುರುವಾಗಿದೆ. ಕಳೆದ ಅರ್ಧ ಗಂಟೆಗೂ ಅಧಿಕ ಕಾಲ ಮಳೆ ಸುರಿಯುತ್ತಿದೆ. ಇನ್ನೂ ಮೂರು ದಿನಗಳ ಕಾಲ ನಗರದಲ್ಲಿ ಗುಡುಗು ಸಹಿತ ಹಗುರ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿತ್ತು. ಆದರೆ ಹವಾಮಾನ ಇಲಾಖೆ ನಿರೀಕ್ಷೆಗೂ ಮೀರಿ ನಗರದಲ್ಲಿ ಮಳೆ ಸುರಿಯುತ್ತಿದೆ. ಮೇ 6 ಹಾಗೂ 7 ರಂದು ನಗರದಲ್ಲಿ ಸಾಧಾರಣ ಮಳೆಯಾಗಲಿದೆ.
After experiencing dry weather for the last six months, Bengaluru finally received rainfall on May 2 bringing relief to the parched Bengalureans. As per Varuna Mitra, the city recorded 4.3 mm of rainfall at 8.45 pm on Thursday.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm