ಬ್ರೇಕಿಂಗ್ ನ್ಯೂಸ್
03-05-24 05:15 pm HK News Desk ಕರ್ನಾಟಕ
ಸುರಪುರ, ಮೇ.3: ಡಿ.ಕೆ. ಶಿವಕುಮಾರ್ ಪೆನ್ ಡ್ರೈವ್, ಸಿಡಿ ವಿಶ್ವವಿದ್ಯಾಲಯ ತೆರೆದಿದ್ದಾರೆ. ಎದುರಾಳಿಗಳನ್ನು ಹೇಗೆ ಬಗ್ಗು ಬಡಿಯಬೇಕು ಎಂದು ಗೊತ್ತಿದೆ. ಕೆಲವರಿಗೆ ಬೆದರಿಕೆಯ ಅಸ್ತ್ರ, ಕೆಲವರಿಗೆ ಸಿಡಿ ಅಸ್ತ್ರ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜು ಗೌಡ ವಾಗ್ದಾಳಿ ನಡೆಸಿದ್ದಾರೆ.
ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹೀಗೆ ಮಾಡಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ತಯಾರಿಸಿಕೊಂಡು ಮನೆಗೆ ಕಳುಹಿಸಿದರು. ಸಮಯ ಬಂದಾಗ ಎದುರಾಳಿಗೆ ಏನು ಕೊಡಬೇಕು ಅದನ್ನು ಕೊಡುತ್ತಾರೆ. ಈಗ ಪ್ರಜ್ವಲ್, ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಡಿಕೆ ಶಿವಕುಮಾರ ಸಿಡಿ ಮಾಡೋದ್ರಲ್ಲಿ ಎಕ್ಸ್ಪರ್ಟ್ ಇಂತಹವರನ್ನು ಪಕ್ಕದಲ್ಲಿ ಕರೆದುಕೊಂಡು ಓಡಾಡಬೇಡಿ ಸಿದ್ದರಾಮಯ್ಯ ನೀವು ಹುಷಾರಾಗಿರಿ ಡಿ.ಕೆ. ಶಿವಕುಮಾರ್ ವಿರುದ್ಧ ರಾಜು ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡಿಕೆಶಿ ಅಣ್ಣನಿಗೆ ಸಿಎಂ ಆಗಬೇಕಿದೆ. ಡಿ.ಕೆ. ಶಿವಕುಮಾರ್ ಗೆ ನಿಮ್ಮ ಕುರ್ಚಿಯ ಮೇಲೆ ಕಣ್ಣು ಇದೆ. ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯನವರನ್ನು ಕುರ್ಚಿಯಿಂದ ಇಳಿಸಬೇಕು. ಹೀಗಾಗಿ ಡಿಕೆ ಏನು ಬೇಕಾದರೂ ಮಾಡೋಕೆ ಸಿದ್ದರಿದ್ದಾರೆ. ಬೇಕಾದ್ರೆ ಯತೀಂದ್ರ ಅವರದ್ದು ಒಂದು ಸಿಡಿ ಬಿಡುತ್ತಾರೆ. ಭ್ರಷ್ಟಾಚಾರದ್ದೋ ಅಥವಾ ಇನ್ಯಾವುದೋ ಒಂದು ಸಿಡಿ ಬಿಡುತ್ತಾರೆ ಎಂದು ಹೇಳಿದ್ದಾರೆ.
BJP Raju Gowda slams DK Shivakumar, Says he has a Pen drive factory and university, says Siddaramaiah to be careful, may he he will release your son's CD to get the CM seat he added.
24-06-25 01:53 pm
Bangalore Correspondent
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm