ಬ್ರೇಕಿಂಗ್ ನ್ಯೂಸ್
06-05-24 03:38 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.06: ಚಲಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ಯುವಕ-ಯುವತಿ ಪರಸ್ಪರ ಬಿಗಿದಪ್ಪಿದ್ದ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಹೌದು.. ಈ ಹಿಂದೆ ದೆಹಲಿ ಮೆಟ್ರೋ ರೈಲಿನಲ್ಲಿ ಯುವಕ-ಯುವತಿಯರಿಬ್ಬರು ಪರಸ್ಪರ ಆಲಂಗಿಸಿಕೊಂಡು ಮುತ್ತಿಟ್ಟುಕೊಂಡಿದ್ದರು. ಇದನ್ನು ಸಹಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು. ಯುವಕರ ವರ್ತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬೆಂಗಳೂರಿನಲ್ಲೇ ಇಂತಹ ಮತ್ತೊಂದು ಕೃತ್ಯ ವರದಿಯಾಗಿದೆ
ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್ನ ಸ್ಯಾಮ್ ಎಂಬುವವರ ಖಾತೆಯಿಂದ ಪೋಸ್ಟ್ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್ ಮಾಡಿದ್ದಾರೆ.
ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ. ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ. ಮತ್ತೆ ಕೆಲವರು 'ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ' ಎಂದಿದ್ದಾರೆ.
Hey @OfficialBMRCL @NammaMetro_ @BlrCityPolice
— KPSB 52 (@Sam459om) May 5, 2024
what happening in Namma metro
slowly Bangalore metro are turning into Delhi metro
Take some action on them
The girl was literally kissing the boy pic.twitter.com/p3pdi2vM7I
Passengers of Bengaluru Metro are expressing outrage over recent incidents of unruly behaviour among young commuters, likening the atmosphere to that of Delhi Metro. The discontent stems from a video posted online capturing what appears to be a couple engaging in public displays of affection, prompting calls for action from authorities.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm