ಬ್ರೇಕಿಂಗ್ ನ್ಯೂಸ್
06-05-24 05:44 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.6: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಬಿಜೆಪಿ ಸಾಮಾಜಿಕ ಮಾಧ್ಯಮ ಉಸ್ತುವಾರಿ ಅಮಿತ್ ಮಾಳವೀಯ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ.
ಬಿಜೆಪಿ ಕರ್ನಾಟಕ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸನ್ನು ಅಣಕಿಸಿ ಪೋಸ್ಟ್ ಮಾಡಿದ ವೀಡಿಯೋ ಬಗ್ಗೆ ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದರು.
ಎಸ್ಸಿ/ಎಸ್ಟಿ ಸಮುದಾಯದ ಸದಸ್ಯರ ವಿರುದ್ಧ ದ್ವೇಷ ಮತ್ತು ದುರುದ್ದೇಶದ ಭಾವನೆಗಳನ್ನು ಸೃಷ್ಟಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪಂಗಡದ ಸದಸ್ಯರನ್ನು ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕದಂತೆ ಬೆದರಿಸಿದ್ದಾರೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನಿಮೇಟೆಡ್ ವೀಡಿಯೊವನ್ನ ಬಳಸಿಕೊಂಡು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ" ಎಂದು ಕಾಂಗ್ರೆಸ್ ಆರೋಪಿಸಿದೆ.
ವಿಡಿಯೋದಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲನ್ನು ಮುಸ್ಲಿಮರಿಗೆ ಹಂಚುತ್ತೆ ಎಂಬ ಕಾಂಗ್ರೆಸ್ ಮೇಲಿನ ಆರೋಪವನ್ನು ಚಿತ್ರಿಸುವ ರೀತಿ ತೋರಿಸಲಾಗಿದೆ. ಎಸ್ಸಿ, ಎಸ್ಟಿ ಎಂದು ತೋರಿಸಿದ ಎರಡು ಮೊಟ್ಟೆಗಳ ನಡುವೆ ಮುಸ್ಲಿಂ ಮೊಟ್ಟೆ ಒಳಕ್ಕೆ ಬರುತ್ತದೆ. ಆನಂತರ, ಇಬ್ಬರು ಬಂದು ಮುಸ್ಲಿಂ ಮೊಟ್ಟೆಗೆ ಫಂಡ್ ಸುರಿಯುತ್ತಾರೆ. ಅಷ್ಟರಲ್ಲಿ ಎಸ್ಸಿ, ಎಸ್ಟಿ ಮೊಟ್ಟೆ ಒಡೆದು ಜಾಗ ಖಾಲಿ ಮಾಡುತ್ತದೆ. ಕಾಂಗ್ರೆಸನ್ನು ನೇರವಾಗಿ ತೋರಿಸದಿದ್ದರೂ ಪರೋಕ್ಷವಾಗಿ ಕುಟುಕಿದ ರೀತಿ ವಿಡಿಯೋ ಮಾಡಲಾಗಿದೆ. ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿಯ ರೀತಿ ಇಬ್ಬರ ಎನಿಮೇಟೆಡ್ ಚಿತ್ರಗಳಿದ್ದು ಅಣಕ ಮಾಡಿದಂತಿದೆ.
Congress had earlier filed a complaint against BJP officials over a video posted by BJP Karnataka on their social media for allegedly intimidating members of Schedule caste or tribe to not vote for a particular candidate with an intention to create feelings of enmity, hatred and ill-will against members of SC/ST community.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm