ಬ್ರೇಕಿಂಗ್ ನ್ಯೂಸ್
07-05-24 07:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.7: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆದಿದೆ. ವಿಶೇಷ ಅಂದ್ರೆ, ಅತಿಯಾದ ಬಿಸಿಲ ಝಳವನ್ನು ಎದುರಿಸುತ್ತಿರುವ ಜಿಲ್ಲೆಗಳಲ್ಲಿಯೂ ಉತ್ತಮ ಮತದಾನವಾಗಿದೆ. ಜನರು ಬಿಸಿಲ ನಡುವೆಯೂ ಮತದಾನಕ್ಕೆ ಆಸಕ್ತಿ ತೋರಿದ್ದಾರೆ. ಸಂಜೆ 5 ಗಂಟೆ ವೇಳೆಗೆ ಕರ್ನಾಟಕದ 14 ಜಿಲ್ಲೆಗಳಲ್ಲಿ 66 ಶೇಕಡಾ ಮತದಾನವಾಗಿದೆ.
ಅತಿ ಬಿಸಿಲಿನ ಕಾರಣದಿಂದ ಸಂಜೆಯ ಅವಧಿಯಲ್ಲಿ ಮತದಾನಕ್ಕೆ ಹೆಚ್ಚಿನ ಸಮಯ ಕೊಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ, ಚುನಾವಣಾ ಆಯೋಗ ಮಾನ್ಯ ಮಾಡಿರಲಿಲ್ಲ. ಸಂಜೆ 6 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ನೀಡಿದ್ದು, ಆ ಸಂದರ್ಭದಲ್ಲಿ ಎಷ್ಟು ಜನರು ಸರದಿಯಲ್ಲಿ ಇರುತ್ತಾರೋ ಅವರಿಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.














40 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಎದುರಿಸುತ್ತಿರುವ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 66 ಶೇಕಡಾ, ಕಲಬುರಗಿಯಲ್ಲಿ 57 ಶೇ., ರಾಯಚೂರು ಕ್ಷೇತ್ರದಲ್ಲಿ 59 ಶೇಕಡಾ, ಬೀದರ್ 60, ಬಳ್ಳಾರಿ 68, ಬಾಗಲಕೋಟ 65 ಶೇ,, ವಿಜಯಪುರ 61 ಶೇ., ಧಾರವಾಡ 67, ಹಾವೇರಿ ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ 71 ಶೇಕಡಾ ಮತದಾನ ದಾಖಲಾಗಿದೆ. ಉಳಿದಂತೆ, ಸಾಧಾರಣ ಬಿಸಿ ಇರುವ ಬೆಳಗಾವಿ ಕ್ಷೇತ್ರದಲ್ಲಿ 65, ದಾವಣಗೆರೆ 70, ಚಿಕ್ಕೋಡಿ 72, ಶಿವಮೊಗ್ಗ 72, ಉತ್ತರ ಕನ್ನಡ ಕ್ಷೇತ್ರದಲ್ಲಿ 69 ಶೇಕಡಾ ಮತದಾನ ಆಗಿದೆ.
With 66.05% polling by 5 pm, turnout in 14 parliamentary constituencies spread over north Karnataka followed the pattern seen in Phase 2 elections. Hourly trends showed no major changes between 3 pm till 5 pm.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm