ಬ್ರೇಕಿಂಗ್ ನ್ಯೂಸ್
08-05-24 04:28 pm HK News Desk ಕರ್ನಾಟಕ
ರಾಮನಗರ, ಮೇ 8: ಇಡೀ ಪೆನ್ ಡ್ರೈವ್ ಪ್ರಕರಣದ ಮಾಸ್ಟರ್ ಮೈಂಡ್ ಡಿಕೆ ಶಿವಕುಮಾರ್. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮೊದಲು ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಒತ್ತಾಯಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಪಿ ಯೋಗೇಶ್ವರ್, ಪ್ರಜ್ವಲ್ ರೇವಣ್ಣ ವಿಚಾರವನ್ನ ನಾವೂ ಖಂಡಿಸುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಆದರೆ ವಿಡಿಯೋ ಹಂಚಿಕೆ ಮಾಡಿದ್ದು ಎಷ್ಟು ಸರಿ. ದೇವೇಗೌಡರನ್ನು ರಾಜಕೀಯವಾಗಿ ಮುಗಿಸಲು ಈ ಕೃತ್ಯ ಮಾಡಿದ್ದಾರೆ. ಬಾಲ್ಯದಲ್ಲಿ ಮಾಡುತ್ತಿದ್ದ ಕೆಲಸವನ್ನ ಮುಂದುವರೆಸಿದ್ದಾರೆ. ಈ ಹಿಂದೆ ಟೆಂಟ್ ನಲ್ಲಿ ಅಶ್ಲೀಲ ಸಿನಿಮಾ ತೋರಿಸುತ್ತಿದ್ದರು ಇದೀಗ ಅದೇ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಗುಡುಗಿದರು.
ಹೆಚ್ ಡಿ ದೇವೇಗೌಡರ, ಕುಮಾರಸ್ವಾಮಿ ಅವರ ತೇಜೋವಧೆ ಮಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷದಿಂದ ಪ್ರಾದೇಶಿಕ ಪಕ್ಷ ಬೇರ್ಪಡಿಸಿಲು ಹುನ್ನಾರ ನಡೆಯುತ್ತಿದೆ. ಇಡೀ ಪ್ರಕರಣಕ್ಕೆ ಡಿಕೆ ಶಿವಕುಮಾರ್ ಮಾಸ್ಟರ್ ಮೈಂಡ್. ವಿಡಿಯೋದಲ್ಲಿ ಇರುವ ಹೆಣ್ಣುಮಕ್ಕಳ ಗೌರವ ಹಾಳು ಮಾಡಿದ್ದಾರೆ. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಕೂಡಲೇ ರಾಜೀನಾಮೆ ನೀಡಲಿ ಈ ಪ್ರಕರಣವನ್ನ ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ವಹಿಸಲಿ. ಎಂದು ಆಗ್ರಹಿಸಿದರು.
C P Yogeshwara slams Dk Shivakumar, says he used to play blue films during his childhood in the tents.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm