ಬ್ರೇಕಿಂಗ್ ನ್ಯೂಸ್
08-05-24 04:28 pm HK News Desk ಕರ್ನಾಟಕ
ರಾಮನಗರ, ಮೇ 8: ಇಡೀ ಪೆನ್ ಡ್ರೈವ್ ಪ್ರಕರಣದ ಮಾಸ್ಟರ್ ಮೈಂಡ್ ಡಿಕೆ ಶಿವಕುಮಾರ್. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮೊದಲು ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಒತ್ತಾಯಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಪಿ ಯೋಗೇಶ್ವರ್, ಪ್ರಜ್ವಲ್ ರೇವಣ್ಣ ವಿಚಾರವನ್ನ ನಾವೂ ಖಂಡಿಸುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಆದರೆ ವಿಡಿಯೋ ಹಂಚಿಕೆ ಮಾಡಿದ್ದು ಎಷ್ಟು ಸರಿ. ದೇವೇಗೌಡರನ್ನು ರಾಜಕೀಯವಾಗಿ ಮುಗಿಸಲು ಈ ಕೃತ್ಯ ಮಾಡಿದ್ದಾರೆ. ಬಾಲ್ಯದಲ್ಲಿ ಮಾಡುತ್ತಿದ್ದ ಕೆಲಸವನ್ನ ಮುಂದುವರೆಸಿದ್ದಾರೆ. ಈ ಹಿಂದೆ ಟೆಂಟ್ ನಲ್ಲಿ ಅಶ್ಲೀಲ ಸಿನಿಮಾ ತೋರಿಸುತ್ತಿದ್ದರು ಇದೀಗ ಅದೇ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಗುಡುಗಿದರು.
ಹೆಚ್ ಡಿ ದೇವೇಗೌಡರ, ಕುಮಾರಸ್ವಾಮಿ ಅವರ ತೇಜೋವಧೆ ಮಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷದಿಂದ ಪ್ರಾದೇಶಿಕ ಪಕ್ಷ ಬೇರ್ಪಡಿಸಿಲು ಹುನ್ನಾರ ನಡೆಯುತ್ತಿದೆ. ಇಡೀ ಪ್ರಕರಣಕ್ಕೆ ಡಿಕೆ ಶಿವಕುಮಾರ್ ಮಾಸ್ಟರ್ ಮೈಂಡ್. ವಿಡಿಯೋದಲ್ಲಿ ಇರುವ ಹೆಣ್ಣುಮಕ್ಕಳ ಗೌರವ ಹಾಳು ಮಾಡಿದ್ದಾರೆ. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಕೂಡಲೇ ರಾಜೀನಾಮೆ ನೀಡಲಿ ಈ ಪ್ರಕರಣವನ್ನ ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ವಹಿಸಲಿ. ಎಂದು ಆಗ್ರಹಿಸಿದರು.
C P Yogeshwara slams Dk Shivakumar, says he used to play blue films during his childhood in the tents.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 11:48 am
Mangalore Correspondent
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm