ಬ್ರೇಕಿಂಗ್ ನ್ಯೂಸ್
09-05-24 11:03 pm HK News Desk ಕರ್ನಾಟಕ
ಮಂಡ್ಯ, ಮೇ 9: ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಪ್ರಕಟಗೊಂಡ ನಂತರ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ವಿದ್ಯಾರ್ಥಿನಿಯ ಫಲಿತಾಂಶ ಸೆಕೆಂಡ್ ಕ್ಲಾಸ್ನಲ್ಲಿ ಪಾಸಾಗಿದ್ದಾಳೆ. ಆದರೆ, ಕಡಿಮೆ ಅಂಕ ಬಂದಿದ್ದಕ್ಕೆ ತಾನು ಫೇಲ್ ಆಗಿದ್ದೇನೆಂದು ತಪ್ಪಾಗಿ ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹುಲಿಗೆರೆಪುರ ಗ್ರಾಮದ ಅಮೃತಾ (16) ಮೃತ ದುರ್ದೈವಿ. ಅಮೃತಾ ನಗರಕೆರೆ ಗ್ರಾಮದ ಪೂರ್ಣಿಮಾ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡ ನಂತರ ಅದನ್ನು ಮೊಬೈಲ್ನಲ್ಲಿ ನೋಡಿದ್ದಾಳೆ. ಆದರೆ, 400ಕ್ಕಿಂತ ಕಡಿಮೆ ಅಂಕ ಬಂದಿರುವುದನ್ನು ನೋಡಿ ತಾನು ಫೇಲ್ ಆಗಿದ್ದೇನೆಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಅಮೃತಾ ಶೇ.57% ಅಂಕಗಳನ್ನು ಪಡೆದು ತೇರ್ಗಡೆ ಆಗಿದ್ದಾಳೆ. ಆದರೆ, ಈ ಫಲಿತಾಂಶವನ್ನು ಫೇಲ್ ಆಗಿದ್ದೇನೆಂದು ತಪ್ಪಾಗಿ ಅರ್ಥೈಸಿಕೊಂಡ್ಲು. ಮನೆಯವರಿಗೆ ಈ ವಿಚಾರವನ್ನು ಹೇಗೆ ಹೇಳಬೇಕು ಎಂಬುದು ತಿಳಿಯದೇ ಮನನೊಂದಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳನ್ನು ನೇಣಿಗೆ ಬಿಗಿದ ಸ್ಥಿತಿಯಲ್ಲಿ ನೋಡಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
Another student committed suicide in Mandya district after the SSLC results were declared. The result of the deceased student is second class. However, she mistook her for failing and committed suicide as she got low marks.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm