ಬ್ರೇಕಿಂಗ್ ನ್ಯೂಸ್
10-05-24 10:11 am HK News Desk ಕರ್ನಾಟಕ
ಹಾಸನ, ಮೇ.10: ಮೇ 9, ಗುರುವಾರ ಪ್ರಕಟವಾದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಮಗನ ಜೊತೆಗೆ ತಾಯಿಯೂ ಪರೀಕ್ಷೆ ಬರೆದು ಇಬ್ಬರೂ ಪಾಸ್ ಆಗಿ ಖುಷಿ ಅನುಭವಿಸುತ್ತಿದ್ದಾರೆ.
ಹೌದು, ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚಿನ್ನಳ್ಳಿ ಗ್ರಾಮದ ನಿವಾಸಿಯಾದ ಭುವನೇಶ್ ಪತ್ನಿ ಟಿ. ಆರ್ ಜ್ಯೋತಿ (38) ಪುನರಾವರ್ತಿತ ಅಭ್ಯರ್ಥಿಯಾಗಿ ಪರೀಕ್ಷೆ ಬರೆದಿದ್ದರೆ, ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ವಿವೇಕ ಕಾನ್ವೆಂಟ್ ವಿದ್ಯಾರ್ಥಿಯಾಗಿ ಮಗ ಸಿ. ಬಿ ನಿತಿನ್ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದನು.
ಫಲಿತಾಂಶ ಪ್ರಕಟವಾಗಿದ್ದು, 250 ಅಂಕ ಪಡೆದು ತಾಯಿ ಜ್ಯೋತಿ ಹಾಗೂ ಅವರ ಪುತ್ರ ಸಿ. ಬಿ ನಿತಿನ್ 582 ಅಂಕ ಪಡೆದು ಪಾಸ್ ಆಗಿದ್ದಾರೆ. ಅಮ್ಮ- ಮಗ ಇಬ್ಬರೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೆ ಕುಟುಂಬದಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ.
ಚಿನ್ನಳ್ಳಿ ಬೇಕರಿ ಇಟ್ಟುಕೊಂಡಿರುವ ಭುವನೇಶ್ ಅವರ ಪತ್ನಿ ಮತ್ತು ಮಗ ಪಾಸಾಗಿದ್ದಕ್ಕೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ವಿಭಾಗ ಬಿಡುಗಡೆ ಮಾಡಿದೆ. ಈ ವರ್ಷ ಕಳೆದ ವರ್ಷಕ್ಕಿಂತ ಶೇಕಡ.30 ರಷ್ಟು ಹೆಚ್ಚಿನ ಫಲಿತಾಂಶ ಬಂದಿದ್ದು, ಒಟ್ಟಾರೆಯಾಗಿ ಶೇ. 73.40ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
Hassan, Mother Jyothi and son Bhuvanesh both pass in SSLC Exams 2024. Distribute sweets and express their joy.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm