ಬ್ರೇಕಿಂಗ್ ನ್ಯೂಸ್
10-05-24 10:11 am HK News Desk ಕರ್ನಾಟಕ
ಹಾಸನ, ಮೇ.10: ಮೇ 9, ಗುರುವಾರ ಪ್ರಕಟವಾದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಮಗನ ಜೊತೆಗೆ ತಾಯಿಯೂ ಪರೀಕ್ಷೆ ಬರೆದು ಇಬ್ಬರೂ ಪಾಸ್ ಆಗಿ ಖುಷಿ ಅನುಭವಿಸುತ್ತಿದ್ದಾರೆ.
ಹೌದು, ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚಿನ್ನಳ್ಳಿ ಗ್ರಾಮದ ನಿವಾಸಿಯಾದ ಭುವನೇಶ್ ಪತ್ನಿ ಟಿ. ಆರ್ ಜ್ಯೋತಿ (38) ಪುನರಾವರ್ತಿತ ಅಭ್ಯರ್ಥಿಯಾಗಿ ಪರೀಕ್ಷೆ ಬರೆದಿದ್ದರೆ, ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ವಿವೇಕ ಕಾನ್ವೆಂಟ್ ವಿದ್ಯಾರ್ಥಿಯಾಗಿ ಮಗ ಸಿ. ಬಿ ನಿತಿನ್ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದನು.
ಫಲಿತಾಂಶ ಪ್ರಕಟವಾಗಿದ್ದು, 250 ಅಂಕ ಪಡೆದು ತಾಯಿ ಜ್ಯೋತಿ ಹಾಗೂ ಅವರ ಪುತ್ರ ಸಿ. ಬಿ ನಿತಿನ್ 582 ಅಂಕ ಪಡೆದು ಪಾಸ್ ಆಗಿದ್ದಾರೆ. ಅಮ್ಮ- ಮಗ ಇಬ್ಬರೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೆ ಕುಟುಂಬದಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ.
ಚಿನ್ನಳ್ಳಿ ಬೇಕರಿ ಇಟ್ಟುಕೊಂಡಿರುವ ಭುವನೇಶ್ ಅವರ ಪತ್ನಿ ಮತ್ತು ಮಗ ಪಾಸಾಗಿದ್ದಕ್ಕೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ವಿಭಾಗ ಬಿಡುಗಡೆ ಮಾಡಿದೆ. ಈ ವರ್ಷ ಕಳೆದ ವರ್ಷಕ್ಕಿಂತ ಶೇಕಡ.30 ರಷ್ಟು ಹೆಚ್ಚಿನ ಫಲಿತಾಂಶ ಬಂದಿದ್ದು, ಒಟ್ಟಾರೆಯಾಗಿ ಶೇ. 73.40ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
Hassan, Mother Jyothi and son Bhuvanesh both pass in SSLC Exams 2024. Distribute sweets and express their joy.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm