ಬ್ರೇಕಿಂಗ್ ನ್ಯೂಸ್
13-05-24 01:04 pm HK News Desk ಕರ್ನಾಟಕ
ಶಿವಮೊಗ್ಗ, ಮೇ 13: ಆಟೋವೊಂದಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ನಡೆದಿದೆ.
ಅಪಘಾತಕ್ಕೆ ಕಾರಣವಾದ ಕ್ಯಾಂಟರ್ ಚಾಲಕನು ವಾಹನದೊಂದಿಗೆ ಸ್ಥಳದಿಂದ ಪರಾರಯಾಗಿದ್ದು, ಬಳಿಕ ಬಂಧಿಸಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಪಘಾತದಲ್ಲಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿ ಗಾನವಿ (17) ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಗಾನವಿ ತಾಯಿ ಹಾಗೂ ಅಜ್ಜಿಗೆ ಗಂಭೀರ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ನಿವಾಸಿಯಾಗಿರುವ ಗಾನವಿ ರಜೆ ಊರಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಕಾಲೇಜಿಗೆ ವಾಪಸ್ ಆಗುವಾಗ ಅಪಘಾತವಾಗಿದೆ. ಹಿಂದಿನಿಂದ ಬಂದ ಕ್ಯಾಂಟರ್ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ.
ಹಿಂಡ್ ಅಂಡ್ ರನ್ ಮಾಡಿದ ಕ್ಯಾಂಟರ್ ರನ್ನು ಪೊಲೀಸರು ಚೀಲೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shivamogga accident, 17 year old student dies on spot after truck rams auto. The deceased has been identified as Ganavi. The truck came and rammed the rickshaw from behind after which the student died on spot.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm