ಬ್ರೇಕಿಂಗ್ ನ್ಯೂಸ್
15-05-24 10:35 am Bangalore Correspondent ಕರ್ನಾಟಕ
ಬೆಂಗಳೂರು, ಮೇ.15: ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲದೇ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ರಾಘವೇಂದ್ರ ಹಲವು ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಬುಧವಾರ ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಈಶ್ವರಪ್ಪ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ
ದೂರು ಕೊಟ್ಟ ಬಳಿಕ ಮಾತಾಡಿದ ಈಶ್ವರಪ್ಪ, ಚುನಾವಣೆ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ತಮ್ಮ ವಿರುದ್ಧ ಕೆಲವು ನಕಲಿ ಫೋಟೋ ಬಿಡುಗಡೆ ಮಾಡಿದ್ದಾರೆ. ನನ್ನದು ಮೋದಿಯವರದ್ದು ಫೋಟೋ ಹಾಕಿ ಸುಳ್ಳು ಪ್ರಚಾರ ಮಾಡಿದ್ದಾರೆ. ನಾನು ಸುದ್ದಿಗೋಷ್ಠಿ ಮಾಡುವ ರೀತಿ ನಕಲಿ ಫೋಟೋ ಹಂಚಿ ನನ್ನ ವಿರುದ್ಧ ಚುನಾವಣೆಯಲ್ಲಿ ಸಂಪೂರ್ಣ ಮೋಸ ಮತ್ತು ಅಪಪ್ರಚಾರ ಮಾಡಿದ್ದಾರೆ ಎಂದು ದೂರಿದ್ದಾರೆ.
ರಾಘವೇಂದ್ರ ಅವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಕೂಡಲೇ ರಾಘವೇಂದ್ರರನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ಕೊಟ್ಟಿದ್ದೇನೆ ಎಂದು ತಿಳಿಸಿದರು.
ನಾನು ಸಾಯುವ ತನಕ ಬಿಜೆಪಿಯಲ್ಲೇ ಇರ್ತೀನಿ. ಇವರು ನನ್ನನ್ನು ತಾತ್ಕಾಲಿಕವಾಗಿ ಹೊರಗೆ ಹಾಕಿರಬಹುದು. ಅವರ ಉಚ್ಛಾಟನೆಯನ್ನು ನಾನು ತಲೆಯಲ್ಲಿ ಇಟ್ಟುಕೊಂಡಿಲ್ಲ. ಬಿಜೆಪಿ ನನ್ನ ತಾಯಿ ಇದ್ದಂತೆ. ನಾನು ಚುನಾವಣೆಯಲ್ಲಿ ಗೆಲ್ಲುತ್ತೇನೆ. ಮೋದಿಯವರ ಪರ ಕೈ ಎತ್ತುತ್ತೇನೆ ಎಂದು ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದರು.
Former BJP leader K S Eshwarappa on Tuesday lodged a complaint with the Election Commission, demanding that the BJP candidate for Shimoga Lok Sabha seat (B Y Raghavendra) be named in the police complaint, for fabricating and spreading fake news about him retiring from the fray, just a day before the polling on May 7.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm