ಬ್ರೇಕಿಂಗ್ ನ್ಯೂಸ್
15-05-24 04:49 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.15: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.
ಬೆಂಗಳೂರು ನಗರ ಹೊರವಲಯದ ಇಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ಖಾಸಗಿ ಯುನಿವರ್ಸಿಟಿ ಕ್ಯಾಂಪಸಿನಲ್ಲಿ ಘಟನೆ ನಡೆದಿದೆ. ಕರಸಾಲ ರಾಹುಲ್(21) ಮೃತ ವಿದ್ಯಾರ್ಥಿ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನವರಾಗಿದ್ದು ಕೆಲವು ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು.
ರಾಹುಲ್ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು ಐದನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದ. ಮಂಗಳವಾರ ಸೆಮಿಸ್ಟರ್ ಪರೀಕ್ಷೆಗೆ ತಡವಾಗಿ ಹಾಜರಾಗಿದ್ದಕ್ಕೆ ವಿದ್ಯಾರ್ಥಿಯನ್ನ ಕಾಲೇಜಿನಲ್ಲಿ ನಿಂದಿಸಿದ್ದರು ಎನ್ನಲಾಗುತ್ತಿದೆ. ಇದರಿಂದ ನೊಂದಿದ್ದ ವಿದ್ಯಾರ್ಥಿ ಇಂದು ಬೆಳಗ್ಗೆ ಕಾಲೇಜಿಗೆ ಬಂದು ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದಾರೆ.
A 21-year-old third-year engineering student allegedly died by suicide by jumping from the fifth floor of a private college building in Bengaluru South on Tuesday. The deceased has been identified as C Rahul from Ballari. Rahul lived with his mother. His father works abroad.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm