ಬ್ರೇಕಿಂಗ್ ನ್ಯೂಸ್
16-05-24 12:11 am HK News Desk ಕರ್ನಾಟಕ
ಮೈಸೂರು, ಮೇ.16: ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಘೋಷಿತ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಿ ಫಾರಂ ಇಲ್ಲದೆ ಬಂಡಾಯವಾಗಿ ನಾಮಪತ್ರ ಸಲ್ಲಿಸಿದ್ದು ಕುತೂಹಲ ಮೂಡಿಸಿದ್ದಾರೆ.
ಈ ಮೊದಲು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಈ.ಸಿ ನಿಂಗರಾಜೇಗೌಡ ಅವರ ಹೆಸರು ಘೋಷಿಸಲಾಗಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಜೆಡಿಎಸ್ ನಾಯಕರ ಒತ್ತಾಯದಂತೆ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಡಲಾಗಿತ್ತು. ಇದರಿಂದ ಅಸಮಾಧಾನಗೊಂಡ ಬಿಜೆಪಿ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಂಡಾಯ ಅಭ್ಯರ್ಥಿಯಾಗಿ ಬುಧವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ, ಮಾತನಾಡಿದ ಡಾ.ಈ.ಸಿ ನಿಂಗರಾಜೇಗೌಡ, ನಾಳೆ ಬೆಳಗ್ಗೆ 11 ಗಂಟೆಗೆ ಮೈತ್ರಿ ಅಭ್ಯರ್ಥಿಯಾಗಿ ಬಿ ಫಾರ್ಮ್ ಜತೆ ನಾಮಪತ್ರ ಸಲ್ಲಿಸುತ್ತೇನೆ. ಈ ಬಗ್ಗೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದು ತಿಳಿಸಿದ್ದಾರೆ. ಜೆಡಿಎಸ್ ವಿವೇಕಾನಂದಗೆ ಬಿ ಫಾರಂ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಜೆಡಿಎಸ್ ನಾಯಕರ ಜತೆ ಚರ್ಚಿಸಿ, ನನ್ನ ಹೆಸರು ಅಂತಿಮಗೊಳಿಸಲಾಗಿದೆ. ಒಮ್ಮೆ ಅಭ್ಯರ್ಥಿ ಘೋಷಣೆ ಬಳಿಕ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ತಿಳಿಸಿದ್ದಾರೆ.
ಜೆಡಿಎಸ್ಸಿಗೂ ಬಂಡಾಯದ ಬಿಸಿ
ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್ಗಾಗಿ ವಿವೇಕಾನಂದ ಹಾಗೂ ಕೆ.ಟಿ ಶೀಕಂಠೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಅಂತಿಮವಾಗಿ ವಿವೇಕಾನಂದ ಅವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದೆ. ಇದರಿಂದ ಸಿಟ್ಟುಗೊಂಡ ಕೆ.ಟಿ ಶ್ರೀಕಂಠೇಗೌಡ ಬಂಡಾಯ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶೀಯಲ್ ಮಿಡಿಯಾದಲ್ಲಿ ಪ್ರತಿಕ್ರಿಯಿಸಿರುವ ಅವರು, ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿ ಮತ್ತೊಮ್ಮೆ ನಿಮ್ಮ ಬಳಿ ಬರುತ್ತಿದ್ದೇನೆ. ನನ್ನುನ್ನು ಬೆಂಬಲಿಸಿ. ನಾಳೆ(ಮೇ 16 ) ಬೆಳಿಗ್ಗೆ 11 ಗಂಟೆಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.
The Bharatiya Janata Party (BJP), which had announced candidates to five of the six Legislative Council seats leaving one to its alliance partner the Janata Dal (Secular), will likely give up another seat to its partner making the seat-sharing formula to 4-2. Six Council seats go to polls on June 3.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm