ಬ್ರೇಕಿಂಗ್ ನ್ಯೂಸ್
16-05-24 12:22 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.16: ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋದ ಜಿಮ್ ಟ್ರೈನರ್, ಆಕಸ್ಮಿಕವಾಗಿ ಉರುಳು ಬಿಗಿದುಕೊಂಡು ಮೃತಪಟ್ಟಿದ್ದಾನೆ.
ಬಿಹಾರ ಮೂಲದ ಅಮಿತ್ ಕುಮಾರ್ (28) ಹೀಗೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಬಾಗಲಗುಂಟೆ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಬಳಿ ನಡೆದ ಘಟನೆಯಿದು. ಜಿಮ್ ಟ್ರೈನರ್ ಅಮಿತ್ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಜಿಮ್ ಪಕ್ಕದಲ್ಲೇ ವಾಸವಿದ್ದ ಹಾಸನ ಮೂಲಕ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಪೋಷಕರ ವಿರೋಧದ ನಡುವೆ ಇವರು ವಿವಾಹವಾಗಿದ್ದರು.
ಮದುವೆ ಬಳಿಕ ಅಮಿತ್ ಕುಮಾರ್ ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ್ದಳು. ನರ್ಸಿಂಗ್ ಸೇರಿದ ಬಳಿಕ ಫ್ರೆಂಡ್ಸ್ ಜೊತೆಗೆ ಪದೇ ಪದೆ ಫೋನ್ ಕರೆಯಲ್ಲಿ ಹೊತ್ತು ಕಳೆಯುತ್ತಿದ್ದಳು. ಇದೇ ವಿಚಾರಕ್ಕೆ ಆಗಾಗ್ಗೆ ಪತಿ- ಪತ್ನಿ ನಡುವೆ ಆಗಾಗ ಜಗಳ ಆಗುತ್ತಾ ಇತ್ತು. ಹೀಗಾಗಿ ಗಂಡನಿಂದ ದೂರವಾಗಿ ಪತ್ನಿ ಬೇರೊಂದು ಕಡೆ ವಾಸವಾಗಿದ್ದಳು.
ನಿನ್ನೆ ಸಂಜೆ ಮರಳಿ ಮನೆಗೆ ಬರುವಂತೆ ಅಮಿತ್ ಪತ್ನಿಗೆ ಪದೇ ಪದೆ ಕಾಲ್ ಮಾಡಿದ್ದಾನೆ. ಬಳಿಕ ವಿಡಿಯೋ ಕಾಲ್ ಮಾಡಿ, ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುವುದಾಗಿ ಹೆದರಿಸಲು ಮುಂದಾಗಿದ್ದಾನೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್ನಲ್ಲಿ ಹೆದರಿಸಿದ್ದಾನೆ. ಈ ವೇಳೆ ಮೊಬೈಲ್ ಕೈ ಜಾರಿದ್ದು, ಅದನ್ನು ಹಿಡಿಯಲೆಂದು ಹೋದಾಗ ಅಚಾನಕ್ ಆಗಿ ಉರುಳು ಬಿಗಿದುಕೊಂಡಿದೆ. ಅಮಿತ್ ಅಲ್ಲೇ ಮೃತಪಟ್ಟಿದ್ದಾನೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾಗೆ ರವಾನಿಸಲಾಗಿದ್ದು, ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gym trainer dies accidentally while trying to threat wife of commiting suicide bagalkote. The deceased has been identified as Amith Kumar a native of Bihar.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm