ಬ್ರೇಕಿಂಗ್ ನ್ಯೂಸ್
16-05-24 06:02 pm HK News Desk ಕರ್ನಾಟಕ
Photo credits : News first Kannada
ಹುಬ್ಬಳ್ಳಿ , ಮೇ.16: ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಹತ್ಯೆಯಾದ ಅಂಜಲಿ ಅಂತ್ಯಸಂಸ್ಕಾರ ನೆರವೇರಿದೆ. ಮಂಟೂರು ರಸ್ತೆಯಲ್ಲಿನ ಹರಿಶ್ಚಂದ್ರ ಘಾಟ್ನಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು- ಭಾಗಿಯಾಗಿದ್ದರು. ನೇಹಾ ತಂದೆ ನಿರಂಜನ ಹಿರೇಮಠ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.
ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ಸಂಬಂಧ ಅಂಜಲಿ ಕುಟುಂಬಕ್ಕೆ ನೇಹಾ ತಂದೆ ನೆರವು ನೀಡಿದ್ದಾರೆ. ನಿರಂಜನ ಹಿರೇಮಠ 1 ಲಕ್ಷ ರೂ. ನೆರವು ನೀಡಿದ್ದಾರೆ. ಇದೇ ವಾರ್ಡ್ನ ಕಾರ್ಪೊರೇಟರ್ ಆಗಿರೋ ನಿರಂಜನ್ ಹಿರೇಮಠ, ಅಂತ್ಯಕ್ರಿಯೆಗೆಂದು ಶವವನ್ನು ಮನೆಗೆ ತಂದ ವೇಳೆ 1 ಲಕ್ಷ ಹಣ ವಿತರಣೆ ಮಾಡಿದರು. ತನ್ನ ಮಗಳ ಕೊಲೆಯಾಗಿ ಒಂದು ತಿಂಗಳು ಗತಿಸುವ ಮುಂಚೆಯೇ ಯುವತಿ ಕೊಲೆ ಆಗಿರೋದಕ್ಕೆ ಮರುಕ ವ್ಯಕ್ತಪಡಿಸಿ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.
ಇನ್ನು, ಅಂಜಲಿ ಹತ್ಯೆ ಪ್ರಕರಣ ಸಂಬಂಧ ದೂರು ಕೊಟ್ಟರೂ ಸುಮ್ಮನಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ, ಮಹಿಳಾ ಹೆಡ್ ಕಾನ್ಸ್ಸ್ಟೇಬಲ್ ರೇಖಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ನೇಹಾ ಹಿರೇಮಠ್ ರೀತಿನೇ ನಿನ್ನನ್ನೂ ಕೊಲ್ತೀನಿ ಅಂತಾ ಕಿರಾತಕ ಧಮ್ಕಿ ಹಾಕಿದ್ದ, ಆರೋಪಿ ಗಿರೀಶ್ ವಿರುದ್ಧ ಮೃತ ಅಂಜಲಿ ಕುಟುಂಬ ದೂರು ನೀಡಿದ್ದರು. ಆದರೆ ಆರೋಪಿ ಸಿಕ್ಕಿಲ್ಲ ಅಂತೇಳಿ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಅಮಾನತು ಮಾಡಲಾಗಿದೆ.
Anjali Murder, Hubballi Neha father Niranjan donates 1 lakh rupees to Mother of Anjali
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm