ಬ್ರೇಕಿಂಗ್ ನ್ಯೂಸ್
16-05-24 06:02 pm HK News Desk ಕರ್ನಾಟಕ
Photo credits : News first Kannada
ಹುಬ್ಬಳ್ಳಿ , ಮೇ.16: ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಹತ್ಯೆಯಾದ ಅಂಜಲಿ ಅಂತ್ಯಸಂಸ್ಕಾರ ನೆರವೇರಿದೆ. ಮಂಟೂರು ರಸ್ತೆಯಲ್ಲಿನ ಹರಿಶ್ಚಂದ್ರ ಘಾಟ್ನಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು- ಭಾಗಿಯಾಗಿದ್ದರು. ನೇಹಾ ತಂದೆ ನಿರಂಜನ ಹಿರೇಮಠ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.
ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ಸಂಬಂಧ ಅಂಜಲಿ ಕುಟುಂಬಕ್ಕೆ ನೇಹಾ ತಂದೆ ನೆರವು ನೀಡಿದ್ದಾರೆ. ನಿರಂಜನ ಹಿರೇಮಠ 1 ಲಕ್ಷ ರೂ. ನೆರವು ನೀಡಿದ್ದಾರೆ. ಇದೇ ವಾರ್ಡ್ನ ಕಾರ್ಪೊರೇಟರ್ ಆಗಿರೋ ನಿರಂಜನ್ ಹಿರೇಮಠ, ಅಂತ್ಯಕ್ರಿಯೆಗೆಂದು ಶವವನ್ನು ಮನೆಗೆ ತಂದ ವೇಳೆ 1 ಲಕ್ಷ ಹಣ ವಿತರಣೆ ಮಾಡಿದರು. ತನ್ನ ಮಗಳ ಕೊಲೆಯಾಗಿ ಒಂದು ತಿಂಗಳು ಗತಿಸುವ ಮುಂಚೆಯೇ ಯುವತಿ ಕೊಲೆ ಆಗಿರೋದಕ್ಕೆ ಮರುಕ ವ್ಯಕ್ತಪಡಿಸಿ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.
ಇನ್ನು, ಅಂಜಲಿ ಹತ್ಯೆ ಪ್ರಕರಣ ಸಂಬಂಧ ದೂರು ಕೊಟ್ಟರೂ ಸುಮ್ಮನಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ, ಮಹಿಳಾ ಹೆಡ್ ಕಾನ್ಸ್ಸ್ಟೇಬಲ್ ರೇಖಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ನೇಹಾ ಹಿರೇಮಠ್ ರೀತಿನೇ ನಿನ್ನನ್ನೂ ಕೊಲ್ತೀನಿ ಅಂತಾ ಕಿರಾತಕ ಧಮ್ಕಿ ಹಾಕಿದ್ದ, ಆರೋಪಿ ಗಿರೀಶ್ ವಿರುದ್ಧ ಮೃತ ಅಂಜಲಿ ಕುಟುಂಬ ದೂರು ನೀಡಿದ್ದರು. ಆದರೆ ಆರೋಪಿ ಸಿಕ್ಕಿಲ್ಲ ಅಂತೇಳಿ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಅಮಾನತು ಮಾಡಲಾಗಿದೆ.
Anjali Murder, Hubballi Neha father Niranjan donates 1 lakh rupees to Mother of Anjali
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm