ಬ್ರೇಕಿಂಗ್ ನ್ಯೂಸ್
16-05-24 07:17 pm HK News Desk ಕರ್ನಾಟಕ
ಹಾಸನ, ಮೇ.16: ಶಾಲೆಗೆ ರಜೆ ಇರುವುದರಿಂದ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ.
ಮುತ್ತಿಗೆ ಗ್ರಾಮದ ಬಾಲಕರಾದ ಜೀವನ್(13), ಸಾತ್ವಿಕ್(11), ವಿಶ್ವ ಹಾಗೂ ಪೃಥ್ವಿ (12) ಮೃತರು. ಇನ್ನೊಬ್ಬ ಬಾಲಕ ಚಿರಾಗ್ (10) ಬದುಕುಳಿದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲೆಗೆ ರಜೆ ಇರುವುದರಿಂದ ಕೆರೆಗೆ ಮಕ್ಕಳು ಈಜಲು ಹೋಗಿದ್ದರು. ಈ ವೇಳೆ ಮೀನು ಹಿಡಿಯುವ ಮೋಜಿಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಕೆರೆಯಲ್ಲಿ ಮೀನು ಹಿಡಿಯುವುದಕ್ಕೆ ಆಳದ ನೀರಿಗೆ ಇಳಿದಿದ್ದಾರೆ. ಆಗ ಮಕ್ಕಳು ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನೀರಲ್ಲಿ ಮುಳುಗಿದ ಬಾಲಕರಿಗಾಗಿ ಹುಡುಕಾಟ ಆರಂಭಿಸಿದೆ. ಇಬ್ಬರ ಬಾಲಕರ ಮೃತದೇಹ ಹೊರತೆಗೆದಿದ್ದಾರೆ.
ಸ್ಥಳಕ್ಕೆ ಆಗಮಿಸಿದ್ದ ಶಾಸಕ ಸಿಮೆಂಟ್ ಮಂಜು ಅವರು ಮಕ್ಕಳ ಶವ ಹೊರತೆಗೆಯುವ ಕಾರ್ಯಾಚರಣೆ ಚುರುಕಾಗಿ ನಡೆಸುವಂತೆ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಸೂಚಿಸಿದರು. ಈ ವೇಳೆ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
Four minor youths drowned while catching fish in lake at Hassan. Four youths who went to swim in the lake later began to catch fishes after which they drowned in the water. Two bodies have been found the police are now searching for the other two bodies
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm