ಬ್ರೇಕಿಂಗ್ ನ್ಯೂಸ್
19-05-24 10:42 am HK News Desk ಕರ್ನಾಟಕ
ಹುಬ್ಬಳ್ಳಿ , ಮೇ 19: ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಂಬಂಧ ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ. ಅಂಜಲಿ ಕೊಲೆ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದ ಆರೋಪದ ಮೇಲೆ ಈ ಹಿಂದೆ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಹೆಡ್ಕಾನ್ಸ್ಟೆಬಲ್ ಇಬ್ಬರನ್ನ ಅಮಾನತು ಮಾಡಲಾಗಿತ್ತು. ಈಗ ಶನಿವಾರ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಯನ್ನ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾನೂನು ಸುವ್ಯವಸ್ಥೆ ಡಿಸಿಪಿ ರಾಜೀವ್ ಅಮಾನತಾದ ಅಧಿಕಾರಿ. ಈ ಹತ್ಯೆ ಪ್ರಕರಣದಲ್ಲಿ ಮೂವರು ಪೊಲೀಸರ ಅಮಾನತಾದಂತಾಗಿದೆ.
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಅಂಜಲಿ ಕುಟುಂಬದವರು ಹೋಗಿ ಮಾಹಿತಿ ನೀಡಿದ ಬಳಿಕವೂ ಪೊಲೀಸರು ಕ್ರಮ ಜರುಗಿಸಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಇನ್ಸ್ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ ಹಾಗೂ ರೇಖಾ ಹಾವರಡ್ಡಿ ಯನ್ನ ಅಮಾನತು ಮಾಡಿದ್ದರು. ಇನ್ನೂ ಕೆಲ ಅಧಿಕಾರಿಗಳ ಮೇಲೆ ನಿರ್ಲಕ್ಷ್ಯ ಆರೋಪ ಮಾಡಲಾಗಿದ್ದು ಅವರಿಗೂ ಕ್ರಮದ ಭಯ ಕಾಡುತ್ತಿದೆ.
ಪ್ರೀತಿ ನಿರಾಕರಿಸಿದ್ದಕ್ಕೆ ಕಳೆದ ಮೇ 15 ರಂದು ಮುಂಜಾನೆ ಹುಬ್ಬಳ್ಳಿಯ ವೀರಾಪುರ ಓಣಿಯ ನಿವಾಸಿ ಅಂಜಲಿ (20) ಮನೆಗೆ ನುಗ್ಗಿದ ಯುವಕ ಚಾಕುವಿನಿಂದ ಎದೆ, ಹೊಟ್ಟೆ ಹಾಗೂ ಕುತ್ತಿಗೆ ಇರಿದು ಪರಾರಿಯಾಗಿದ್ದ. ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ದರಿಂದ ಮನೆಯವರ ಎದುರಲ್ಲೇ ಯುವತಿ ಅಂಜಲಿ ಕೊನೆಯುಸಿರೆಳೆದಿದ್ದಳು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ (21) ಎಂಬಾತನನ್ನು ದಾವಣಗೆರೆಯಲ್ಲಿ ರೈಲ್ವೆ ಪೊಲೀಸರ ನೆರವಿನೊಂದಿಗೆ ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ.
Karnataka Police Suspends DCP P Rajeev For Alleged Negligence In Anjali murder case in Hubballi. It is said that Rajeev has shown negligence in the case and therefore state government has issued for suspension.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm