ಬ್ರೇಕಿಂಗ್ ನ್ಯೂಸ್
21-05-24 09:31 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ 21: ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಹಿಳೆಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿದೆ.
ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದ ಮಹೇಶ ಹೆಸರೂರು, ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ವಿಜಯಲಕ್ಷ್ಮೀ ವಾಲಿ(30) ಎನ್ನುವ ಮಹಿಳೆಯೊಂದಿಗೆ ನೇಣಿಗೆ ಶರಣಾಗಿದ್ದಾರೆ.
ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದಾಗ ನೋಡಿದಾಗ ಮಹಿಳೆ ಮತ್ತು ಕಾನ್ಸ್ಟೇಬಲ್ ಮಹೇಶ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಎರಡು ಮೂರು ದಿನಗಳ ಹಿಂದೆ ಗಾಮನಗಟ್ಟಿಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ. ಮಹೇಶ ಜೊತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹೆಸರು ವಿಜಯಲಕ್ಷ್ಮೀ ವಾಲಿ ಎಂದು ತಿಳಿದುಬಂದಿದೆ.
ಮಹೇಶ್ಗೆ ಈಗಾಗಲೇ ಮದುವೆಯಾಗಿದ್ದರೂ ಬೇರೆ ವಿಜಯಲಕ್ಷ್ಮೀ ಜತೆ ಅನೈತಿಕ ಸಂಬಂಧ ಹೊಂದಿದ್ದ. 15 ದಿನದ ಹಿಂದೆ ವಿಜಯಲಕ್ಷ್ಮೀ ಜತೆ ಮನೆ ಮಾಡಿಕೊಂಡಿದ್ದ. ಆದರೆ, ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.ಆದ್ರೆ ಇವರಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ಸಹ ತಿಳಿದು ಬಂದಿಲ್ಲ. ಇವರಿಬ್ಬರ ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ಪೊಲೀಸರು ಮಾಹಿತಿ ಕಲೆಹಾಕಿತ್ತಿದ್ದಾರೆ.
Hubballi traffic Police Constable commits Suicide with women, affair suspected. The deceased has been identified as Mahesh Hesaruru and Vijayalakshmi Vali. Both were having affair though they were married.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 11:07 pm
Mangalore Correspondent
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am