ಬ್ರೇಕಿಂಗ್ ನ್ಯೂಸ್
21-05-24 09:31 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ 21: ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಹಿಳೆಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿದೆ.
ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದ ಮಹೇಶ ಹೆಸರೂರು, ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ವಿಜಯಲಕ್ಷ್ಮೀ ವಾಲಿ(30) ಎನ್ನುವ ಮಹಿಳೆಯೊಂದಿಗೆ ನೇಣಿಗೆ ಶರಣಾಗಿದ್ದಾರೆ.
ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದಾಗ ನೋಡಿದಾಗ ಮಹಿಳೆ ಮತ್ತು ಕಾನ್ಸ್ಟೇಬಲ್ ಮಹೇಶ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಎರಡು ಮೂರು ದಿನಗಳ ಹಿಂದೆ ಗಾಮನಗಟ್ಟಿಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ. ಮಹೇಶ ಜೊತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹೆಸರು ವಿಜಯಲಕ್ಷ್ಮೀ ವಾಲಿ ಎಂದು ತಿಳಿದುಬಂದಿದೆ.
ಮಹೇಶ್ಗೆ ಈಗಾಗಲೇ ಮದುವೆಯಾಗಿದ್ದರೂ ಬೇರೆ ವಿಜಯಲಕ್ಷ್ಮೀ ಜತೆ ಅನೈತಿಕ ಸಂಬಂಧ ಹೊಂದಿದ್ದ. 15 ದಿನದ ಹಿಂದೆ ವಿಜಯಲಕ್ಷ್ಮೀ ಜತೆ ಮನೆ ಮಾಡಿಕೊಂಡಿದ್ದ. ಆದರೆ, ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.ಆದ್ರೆ ಇವರಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ಸಹ ತಿಳಿದು ಬಂದಿಲ್ಲ. ಇವರಿಬ್ಬರ ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ಪೊಲೀಸರು ಮಾಹಿತಿ ಕಲೆಹಾಕಿತ್ತಿದ್ದಾರೆ.
Hubballi traffic Police Constable commits Suicide with women, affair suspected. The deceased has been identified as Mahesh Hesaruru and Vijayalakshmi Vali. Both were having affair though they were married.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm