ಬ್ರೇಕಿಂಗ್ ನ್ಯೂಸ್
23-05-24 12:34 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 23: ಚಾಲಕನ ನಿಯಂತ್ರಣ ತಪ್ಪಿ ಕಿಯಾ ಕಾರು ಕೆರೆಗೆ ಬಿದ್ದ ಘಟನೆ ಅಂಬಳೆ ಕೆರೆಯಲ್ಲಿ ನಡೆದಿದೆ. ದಿನೇಶ್ (33) ಕಾರ್ನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಾರ್ನಲ್ಲಿದ್ದ ಮತ್ತೊರ್ವ ಸಂತೋಷ್ ಪಾರಾಗಿದ್ದಾರೆ.
ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ಇಬ್ಬರು ಕಾರಿನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗಿನ ಜಾವ ಅವರಿದ್ದ ಕಾರು ಏಕಾಏಕಿ ಕೆರೆಗೆ ಬಿದ್ದಿದೆ. ಪರಿಣಾಮ ದಿನೇಶ್ ಅಲ್ಲೇ ಸಾವನ್ನಪ್ಪಿದ್ದಾರೆ.


ದಿನೇಶ್ ಹಾಗೂ ಸಂತೋಷ್ ಅಂಬಳೆ ಮೂಲದವರು. ದಿನೇಶ್ ಚಿಕ್ಕಮಗಳೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದರು.
ಅಗ್ನಿ ಶಾಮಕ ದಳ ಹಾಗೂ ಗ್ರಾಮಾಂತರ ಪೊಲೀಸರ ನೇತೃತ್ವದಲ್ಲಿ ಸಂತೋಷ್ ಮೃತದೇಹವನ್ನ ನೀರಿನಿಂದ ಹೊರ ತೆಗೆದಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kia car falls into lake in chikkamagaluru after driver looses control, 33 year old killed after drowning in water. The deceased has been identified as Dinesh. Dinesh was a cloth merchant.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm