ಬ್ರೇಕಿಂಗ್ ನ್ಯೂಸ್
26-05-24 01:34 pm HK News Desk ಕರ್ನಾಟಕ
ಹಾಸನ, ಮೇ 26: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ ಕಂಟೇನರ್ ಡಿಕ್ಕಿಯಾಗಿದ್ದು ಮಗು ಸಹಿತ ಆರು ಮಂದಿ ಮೃತಪಟ್ಟ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ಬೆಳ್ಳಂಬೆಳಗ್ಗೆ ನಡೆದಿದೆ.
ಮೃತರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಅಂದರಹಳ್ಳಿ ಹಾಗೂ ದೇವನಹಳ್ಳಿ ಮೂಲದವರು ಎಂದು ಗುರುತಿಸಲಾಗಿದೆ. ಡಿವೈಡರ್ ಡಿಕ್ಕಿ ಹೊಡೆದು ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಕಂಟೇನರ್ ಗೆ ಕಾರು ಡಿಕ್ಕಿಯಾಗಿದೆ ಎನ್ನಲಾಗುತ್ತಿದ್ದು ಕಾರು ಪೂರ್ತಿ ನಜ್ಜುಗುಜ್ಜಾಗಿತ್ತು. ಇದರಿಂದಾಗಿ ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಕಾರಿನಲ್ಲಿದ್ದ ಮೂವರು ಮಹಿಳೆಯರು, ಇಬ್ಬರು ಪುರುಷರು, ಒಂದು ಮಗು ಸಾವನ್ನಪ್ಪಿದೆ. ಮೃತರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ,
ಚೇತನ್ (ಬಾಲಕ), ರಾಕೇಶ್ (ಡ್ರೈವರ್) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿದ್ದು ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಬಂದು ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಾಲಕ ನಿದ್ರೆ ಮಂಪರಿನಲ್ಲಿ ಕಾರು ಚಲಾಯಿಸಿದ್ದರಿಂದ ಭೀಕರ ಅವಘಡ ಉಂಟಾಗಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಬಡಿದು ಹಾರಿದ್ದು ಕಂಟೇನರ್ಗೆ ಗುದ್ದಿದೆ.
Deadly accident in Hassan, six of family returning from Mangalore killed on spot. Six killed in deadly accident. Family are said to be from Devanahalli Bangalore. They came to visit family member who was admitted at hospital in Mangalore.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am