ಬ್ರೇಕಿಂಗ್ ನ್ಯೂಸ್
26-05-24 01:34 pm HK News Desk ಕರ್ನಾಟಕ
ಹಾಸನ, ಮೇ 26: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ ಕಂಟೇನರ್ ಡಿಕ್ಕಿಯಾಗಿದ್ದು ಮಗು ಸಹಿತ ಆರು ಮಂದಿ ಮೃತಪಟ್ಟ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ಬೆಳ್ಳಂಬೆಳಗ್ಗೆ ನಡೆದಿದೆ.
ಮೃತರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಅಂದರಹಳ್ಳಿ ಹಾಗೂ ದೇವನಹಳ್ಳಿ ಮೂಲದವರು ಎಂದು ಗುರುತಿಸಲಾಗಿದೆ. ಡಿವೈಡರ್ ಡಿಕ್ಕಿ ಹೊಡೆದು ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಕಂಟೇನರ್ ಗೆ ಕಾರು ಡಿಕ್ಕಿಯಾಗಿದೆ ಎನ್ನಲಾಗುತ್ತಿದ್ದು ಕಾರು ಪೂರ್ತಿ ನಜ್ಜುಗುಜ್ಜಾಗಿತ್ತು. ಇದರಿಂದಾಗಿ ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಕಾರಿನಲ್ಲಿದ್ದ ಮೂವರು ಮಹಿಳೆಯರು, ಇಬ್ಬರು ಪುರುಷರು, ಒಂದು ಮಗು ಸಾವನ್ನಪ್ಪಿದೆ. ಮೃತರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ,
ಚೇತನ್ (ಬಾಲಕ), ರಾಕೇಶ್ (ಡ್ರೈವರ್) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿದ್ದು ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಬಂದು ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಾಲಕ ನಿದ್ರೆ ಮಂಪರಿನಲ್ಲಿ ಕಾರು ಚಲಾಯಿಸಿದ್ದರಿಂದ ಭೀಕರ ಅವಘಡ ಉಂಟಾಗಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಬಡಿದು ಹಾರಿದ್ದು ಕಂಟೇನರ್ಗೆ ಗುದ್ದಿದೆ.
Deadly accident in Hassan, six of family returning from Mangalore killed on spot. Six killed in deadly accident. Family are said to be from Devanahalli Bangalore. They came to visit family member who was admitted at hospital in Mangalore.
28-03-25 12:19 pm
Bangalore Correspondent
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
28-03-25 01:38 pm
HK News Desk
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
28-03-25 11:52 am
Mangalore Correspondent
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm