ಬ್ರೇಕಿಂಗ್ ನ್ಯೂಸ್
26-05-24 02:42 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.26: ಹಾಸನದಲ್ಲಿ ಭೀಕರ ಅಪಘಾತ ಆಗಿರುವ ಬಗ್ಗೆ ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆಘಾತ ವ್ಯಕ್ತಪಡಿಸಿದ್ದು ನಿರ್ಲಕ್ಷ್ಯ ಮತ್ತು ಅತಿ ವೇಗದ ಚಾಲನೆಯೇ ಇಂತಹ ಘಟನೆಗಳಿಗೆ ಕಾರಣ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಈ ಬಗ್ಗೆ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಬೇರೆ ಬೇರೆ ಕಡೆ ಆಗಿರುವ ರಸ್ತೆ ಅಪಘಾತಗಳಲ್ಲಿ ಒಟ್ಟು 51 ಜನ ಪ್ರಾಣ ಕಳಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಪಘಾತದಲ್ಲಿ ದಾಖಲಾದ ಅತಿ ಹೆಚ್ಚು ಸಾವಿನ ಘಟನೆಯ ನಿದರ್ಶನ ಇದೆಂದು ತಿಳಿಸಿದ್ದಾರೆ. ಈ ಪೈಕಿ ಹೆಚ್ಚಿನ ಅಪಘಾತಗಳಿಗೆ ಚಾಲಕರ ನಿರ್ಲಕ್ಷ್ಯ ಮತ್ತು ಅತಿ ವೇಗದ ಚಾಲನೆಯೇ ಕಾರಣ ಎಂದವರು ಹೇಳಿದ್ದಾರೆ.
ವಾಹನ ಸವಾರರು ರಸ್ತೆ ನಿಯಮಗಳನ್ನು ಪಾಲಿಸಿದರೆ ಇಂತಹ ಘಟನೆಗಳನ್ನು ಆದಷ್ಟು ತಪ್ಪಿಸಬಹುದು. ಅಮೂಲ್ಯ ಜೀವಗಳನ್ನು ಉಳಿಸಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಹಾಸನದಲ್ಲಿ ಅತಿ ವೇಗ ಮತ್ತು ನಿರ್ಲಕ್ಷ್ಯದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು ಆರು ಜೀವಗಳನ್ನು ಬಲಿ ಪಡೆದಿದೆ.
6 persons killed in Hassan car accident
— alok kumar (@alokkumar6994) May 26, 2024
In last 24 hrs 51 lives lost in road accidents , one of the highest toll in recent past
Many of these caused due to rash & reckless driving
“#Roadsafety needs responsible behaviour from all the stakeholders” pic.twitter.com/JHYy1vC3CJ
Hassan Accident, ADGP Alok Kumar tweets about accident, says 51 killed in the last 24 hours due to rash driving and negligence he stated.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm