ಬ್ರೇಕಿಂಗ್ ನ್ಯೂಸ್
04-12-20 02:52 pm Headline Karnataka News Network ಕರ್ನಾಟಕ
ಶಿವಮೊಗ್ಗ ಡಿ.4: ನಿನ್ನೆ ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 62 ಮಂದಿಯನ್ನು ಬಂಧಿಸಲಾಗಿದೆ ಎಂದು ಪೂರ್ವ ವಲಯ ಐಜಿಪಿ ಎಸ್ .ರವಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಸಂಪೂರ್ಣ ಹತೋಟಿಗೆ ಬಂದಿದೆ. ಶಾಂತಿ ನೆಲಸುತ್ತಿದೆ ಎಂದು ಹೇಳಿದರು.
ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ದೊಡ್ಡಪೇಟೆ ಮತ್ತು ಕೋಟೆಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ನಾಗೇಶ್ ಹಲ್ಲೆ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದರು.
ಈಗಾಗಲೇ 148 ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಬೇರೆ ಜಿಲ್ಲೆಗಳಿಂದ ಬರುವ ದುಷ್ಕರ್ಮಿಗಳನ್ನು ತಡೆಯಲು 9 ಕಡೆ ಚೆಕ್ ಪೋಸ್ಟ್ ಹಾಕಲಾಗಿದೆ.19 ಮೊಬೈಲ್ ಗಸ್ತು ವಾಹನ ಹಾಗೂ 22 ಚಿತಾ ವಾಹನಗಳು ನಗರದಾದ್ಯಂತ ಗಸ್ತು ತಿರುಗುತ್ತಿವೆ ಎಂದ ಅವರು 3 ಪ್ಯಾಟ್ರೋಲ್ ವಾಹನ ಗಸ್ತು ತಿರುಗುತ್ತಿವೆ. ನಗರದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ದಾವಣಗೆರೆ ವಲಯದ 1 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದರು.
ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ ಎಂದ ಅವರು, ಪರಿಸ್ಥಿತಿ ಬಿಗಡಾಯಿಸದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ. ನಗರದಲ್ಲಿ ಶಾಂತಿ ನೆಲೆಸಲು ಸಾರ್ವಜನಿಕರು ಪೊಲೀಸ್ ರೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಮಾತನಾಡಿ, ಡಿ.5 ರವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವತ್ಯಯ ಆಗುವುದಿಲ್ಲ ಎಂದರು. ಪತ್ರಿಕಾಗೋಷ್ಠಿಯಲ್ಲಿ ಎಸ್ ಪಿ ಕೆ.ಎಂ ಶಾಂತರಾಜು ಇದ್ದು.
Commual Voilence in Shivamogga 62 persons have been arrested so far. Also Prohibitory orders has been imposed to be in force from Thursday, December 3 till Saturday, December 5
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:10 pm
Udupi Correspondent
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm