ಬ್ರೇಕಿಂಗ್ ನ್ಯೂಸ್
01-06-24 10:40 pm HK News Desk ಕರ್ನಾಟಕ
ಗದಗ/ರಾಮನಗರ, ಜೂ 01: ಸಾಲಬಾಧೆಗೆ ಓರ್ವ ಯುವ ರೈತ ಸೇರಿ ಇಬ್ಬರು ಅನ್ನದಾತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಸಂದಿಗವಾಡದಲ್ಲಿ ಕ್ರಿಮಿನಾಶಕ ಸೇವಿಸಿ ರೈತ ಶಂಕರಪ್ಪ ಬೆಳಹಾರ (60) ಸಾವಿಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಬ್ಯಾಂಕ್ ಗಳಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದರು.
ಜತೆಗೆ ಸ್ಥಳೀಯ ಸಾರ್ವಜನಿಕರೊಂದಿಗೆ ಕೈಗಡವನ್ನೂ ಪಡೆದುಕೊಂಡಿದ್ದರು. ಸಾಲವನ್ನು ತೀರಿಸಲಾಗಿದೆ ಪ್ರತಿನಿತ್ಯವೂ ಪರದಾಡುತ್ತಿದ್ದರು. ಹೀಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡ ರೈತ ಕ್ರಿಮಿನಾಶಕ ಸೇರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಪಿ.ಹಳ್ಳಿ ದೊಡ್ಡಿ ಗ್ರಾಮದಲ್ಲಿ ಯುವ ರೈತ ದರ್ಶನ್ (23) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಕಾಂ ಓದುತ್ತಿದ್ದ ಈತ ತಂದೆ ಜೊತೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ. ತನ್ನ ತಂದೆ ಕೃಷ್ಣ ಅವರ ಜೊತೆಗೂಡಿ ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆದು ಬೇಸಾಯ ಮಾಡುತ್ತಿದ್ದರು. ಬಿಸಿಲಿನ ತೀವ್ರತೆಗೆ ಮಾವಿನ ಫಸಲು ಕೈಕೊಟ್ಟ ಪರಿಣಾಮ ಸಾಲಬಾಧೆ ಹೆಚ್ಚಾಗಿತ್ತು. ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿದ್ದಾರೆ. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Karnataka Two farmers commit suicide after loss in field due to heavy heat of the sun. Unable to pay the bank loan two farmers of diffrent districts in state have committed suicide.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm