ಬ್ರೇಕಿಂಗ್ ನ್ಯೂಸ್
02-06-24 07:51 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.2: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ನಿರೀಕ್ಷೆಯಂತೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯಗೆ ಟಿಕೆಟ್ ನೀಡಲಾಗಿದೆ.

![]()
ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮುಳೆ ಅವರಿಗೆ ಟಿಕೆಟ್ ನೀಡಿತ್ತು.

ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಪಟ್ಟಿ ಮಾಡಿದ್ದು, ಎನ್.ಎಸ್. ಬೋಸರಾಜು, ವಸಂತ್ ಕುಮಾರ್, ಜಗದೇವ ಗುತ್ತೇದಾರ, ಡಾ.ಕೆ ಗೋವಿಂದರಾಜು, ಐವಾನ್ ಡಿಸೋಜ, ಶ್ರೀಮತಿ ಬಿಲ್ಕಿಸ್ ಬಾನೋ ಹಾಗೂ ಬಸನಗೌಡ ಬಾದರ್ಲಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಲಾಗುತ್ತೆ ಎಂಬ ನಿರೀಕ್ಷೆಯಿತ್ತು. 2018ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಯತೀಂದ್ರ ಶಾಸಕರಾಗಿದ್ದರು. ಆದರೆ, ಕಳೆದ ಚುನಾವಣೆಯಲ್ಲಿ ಅದೇ ಕ್ಷೇತ್ರವನ್ನು ತಂದೆ ಸಿದ್ದರಾಮಯ್ಯ ಅವರಿಗೆ ಬಿಟ್ಟು ಕೊಡಲಾಗಿತ್ತು. ಇದೀಗ ವಿಧಾನ ಪರಿಷತ್ ಚುನಾವಣೆಗೆ ಪುತ್ರನಿಗೆ ಟಿಕೆಟ್ ಕೊಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ.
ಒಟ್ಟು 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಎಂಟು, ಬಿಜೆಪಿ ಮೂರು ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಜೆಡಿಎಸ್ ಕಡೆಯಿಂದ ಅಭ್ಯರ್ಥಿ ಹಾಕದೇ ಇದ್ದರೆ ಅವಿರೋಧ ಆಯ್ಕೆಯಾಗುವ ಸಾಧ್ಯತೆಯಿದೆ.
A day before the last date for filing nominations for the June 13 elections to the Karnataka Legislative Council, both the Congress and the BJP announced their lists of candidates on Sunday. The seven candidates announced by Congress are Science and Technology Minister N S Boseraju, state party working president Vasanth Kumar, Chief Minister Siddaramaiah’s son and former MLA Dr Yathindra, Siddaramaiah’s political secretary Dr K Govindaraj, former MLC Ivan D’Souza, former Karnataka State Minorities Commission chairperson Balkees Banu and the party’s Kalaburagi district president, Jagdev Guttedar.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm