ಬ್ರೇಕಿಂಗ್ ನ್ಯೂಸ್
04-06-24 10:57 am HK News Desk ಕರ್ನಾಟಕ
ಬೆಂಗಳೂರು, ಜೂನ್ 4: ಗುಜರಾತಿನ ಗಾಂಧಿ ನಗರ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಭರ್ಜರಿ 3.5 ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದ್ದು ಗೆಲುವಿನ ನಗೆ ಬೀರಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಹಾವು ಏಣಿಯಾಟ ಅನುಭವಿಸಿದ್ದಾರೆ.
ವಾರಣಾಸಿಯಲ್ಲಿ ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಮುನ್ನಡೆ ಸಾಧಿಸಿದ್ದರು. ಆನಂತರ, ಮೋದಿ ಮುನ್ನಡೆ ಗಳಿಸಿದ್ದಾರೆ. ಈ ಹಿಂದೆ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದ ಮೋದಿಗೆ ಈ ಬಾರಿ ಶಾಕ್ ಆಗಿದೆ. ಉತ್ತರ ಪ್ರದೇಶದಲ್ಲಿ ಒಟ್ಟಾರೆ ಬಿಜೆಪಿಗೆ ಹಿನ್ನಡೆಯಾಗಿದೆ.
ಕರ್ನಾಟಕದಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದರೆ, ಕಾಂಗ್ರೆಸ್ ಎಂಟು ಕಡೆ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ ಎರಡು ಕ್ಷೇತ್ರದಲ್ಲಿ ಬಹುತೇಕ ಗೆಲುವು ಸಾಧಿಸಿದೆ.
ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಬಹುತೇಕ ಗೆಲುವಿನತ್ತ ಸಾಗಿದ್ದಾರೆ. ಇವರ ಲೀಟ್ 38 ಸಾವಿರ ಇದೆ.
As counting for 25 out of 26 seats in Gujarat began at 8am, early trends have started coming in projecting a significant lead for BJP with home minister Amit Shah leading with over two lakh votes from Gandhinagar constituency. Health minister Mansukh Mandaviya is also leading from Porbandar seat. The party is ahead on 22 seats in Gujarat, while Congress is leading on three seats, according to the latest trends issued by the Election Commission of India.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm