ಬ್ರೇಕಿಂಗ್ ನ್ಯೂಸ್
06-06-24 07:58 pm HK News Desk ಕರ್ನಾಟಕ
ಮಂಡ್ಯ, ಜೂ 06: ತಾಲೂಕಿನ ಕೆರಗೋಡು-ಮರಿಲಿಂಗನದೊಡ್ಡಿ ಎಂಬ ಸ್ಥಳಗಳ ನಡುವೆ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಪತಿ ಕೂಡ ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಕೆರಗೋಡು ಸಮೀಪದ ಚಿಕ್ಕಬಾಣಸವಾಡಿಯ ಸಿ.ಮಂಜು(46) ಮತ್ತು ಅವರ ಪತ್ನಿ ಎಚ್.ಎಸ್.ಸುನೀಲಾ(40) ಮೃತರು.
ಇಬ್ಬರೂ ಬೈಕ್ನಲ್ಲಿ ಕೆರಗೋಡು ಗ್ರಾಮದ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಮರಿಲಿಂಗನದೊಡ್ಡಿಯ ಬಳಿ ಹಿಂದಿನಿಂದ ಬಂದ ಕಾರೊಂದು ಇವರ ಬೈಕ್ಗೆ ಡಿಕ್ಕಿ ಹೊಡೆದಿತ್ತು. ಮಂಜು ಅವರ ಪತ್ನಿ ಸುನೀಲಾ ಸ್ಥಳದಲ್ಲೇ ಮೃತಪಟ್ಟಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಮಂಜು ಅವರನ್ನು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಇಂದು ಮಧ್ಯಾಹ್ನ ಅವರು ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಮಂಜು ಅವರ ಅಂಗಾಂಗವನ್ನು ಕುಟುಂಬದವರು ದಾನ ಮಾಡುವ ಮೂಲಕ ಸಾವಿನ ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.
The husband of a woman, who was killed in a road accident between Keragodu and Marilinganadoddi in mandya taluk on Wednesday, also succumbed to his injuries at a hospital in Bengaluru today. The deceased have been identified as C. Manju (46) and his wife H.S. Sunil (40), both residents of Chikkabanaswadi near Keragodu.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm