ಬ್ರೇಕಿಂಗ್ ನ್ಯೂಸ್
06-06-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಮಂದಿ ಚುನಾವಣೆ ಇಲ್ಲದೆ ಅವಿರೋಧ ಆಯ್ಕೆಯಾಗಿದ್ದಾರೆ. ಐವಾನ್ ಡಿಸೋಜ, ಸಿಟಿ ರವಿ, ಬೋಸರಾಜು ಸೇರಿ 11 ಮಂದಿ ಅವಿರೋಧ ಆಯ್ಕೆಯಾಗಿದ್ದು, ಸದ್ದಿಲ್ಲದೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಮಂಗಳೂರಿನ ಕ್ರೈಸ್ತ ಮುಖಂಡ ಐವಾನ್ ಡಿಸೋಜ ಎರಡನೇ ಬಾರಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಕಾಂಗ್ರೆಸಿನಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಕೆ.ಗೋವಿಂದ ರಾಜು, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ಸಿಟಿ ರವಿ, ಎನ್.ರವಿಕುಮಾರ್, ಮರಾಠ ಸಮುದಾಯದ ಮುಖಂಡ ಮಾರುತಿ ರಾವ್ ಮುಳೆ ಮತ್ತು ಜೆಡಿಎಸ್ ನಿಂದ ಜಯರವಿ ಗೌಡ ಅವರು ಪರಿಷತ್ತಿಗೆ ಆಯ್ಕೆಗೊಂಡಿದ್ದಾರೆ. 11 ಸ್ಥಾನದ ಆಯ್ಕೆಗೆ ಜೂನ್ 13ರಂದು ಚುನಾವಣೆ ಘೋಷಿಸಲಾಗಿತ್ತು. 11 ಸ್ಥಾನಕ್ಕೆ ಅಷ್ಟೇ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಇಲ್ಲದೆ ಆಯ್ಕೆ ಆದಂತಾಗಿದೆ. ಒಂದು ಸ್ಥಾನದ ಆಯ್ಕೆಗೆ 19 ವಿಧಾನಸಭೆ ಸದಸ್ಯರ ಬಲ ಅಗತ್ಯ ಇತ್ತು. ಸಂಖ್ಯಾಬಲದ ಆಧಾರದಲ್ಲಿ 36 ಸದಸ್ಯರಿರುವ ಕಾಂಗ್ರೆಸಿನಿಂದ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
Eleven members of the Legislative Council have been elected unopposed to the Legislative Council from the Legislative Assembly. Ivan D'Souza, Ct Ravi and Boseraju are among the 11 elected unopposed members of the Legislative Council.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm