ಬ್ರೇಕಿಂಗ್ ನ್ಯೂಸ್
06-06-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಮಂದಿ ಚುನಾವಣೆ ಇಲ್ಲದೆ ಅವಿರೋಧ ಆಯ್ಕೆಯಾಗಿದ್ದಾರೆ. ಐವಾನ್ ಡಿಸೋಜ, ಸಿಟಿ ರವಿ, ಬೋಸರಾಜು ಸೇರಿ 11 ಮಂದಿ ಅವಿರೋಧ ಆಯ್ಕೆಯಾಗಿದ್ದು, ಸದ್ದಿಲ್ಲದೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಮಂಗಳೂರಿನ ಕ್ರೈಸ್ತ ಮುಖಂಡ ಐವಾನ್ ಡಿಸೋಜ ಎರಡನೇ ಬಾರಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಕಾಂಗ್ರೆಸಿನಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಕೆ.ಗೋವಿಂದ ರಾಜು, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ಸಿಟಿ ರವಿ, ಎನ್.ರವಿಕುಮಾರ್, ಮರಾಠ ಸಮುದಾಯದ ಮುಖಂಡ ಮಾರುತಿ ರಾವ್ ಮುಳೆ ಮತ್ತು ಜೆಡಿಎಸ್ ನಿಂದ ಜಯರವಿ ಗೌಡ ಅವರು ಪರಿಷತ್ತಿಗೆ ಆಯ್ಕೆಗೊಂಡಿದ್ದಾರೆ. 11 ಸ್ಥಾನದ ಆಯ್ಕೆಗೆ ಜೂನ್ 13ರಂದು ಚುನಾವಣೆ ಘೋಷಿಸಲಾಗಿತ್ತು. 11 ಸ್ಥಾನಕ್ಕೆ ಅಷ್ಟೇ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಇಲ್ಲದೆ ಆಯ್ಕೆ ಆದಂತಾಗಿದೆ. ಒಂದು ಸ್ಥಾನದ ಆಯ್ಕೆಗೆ 19 ವಿಧಾನಸಭೆ ಸದಸ್ಯರ ಬಲ ಅಗತ್ಯ ಇತ್ತು. ಸಂಖ್ಯಾಬಲದ ಆಧಾರದಲ್ಲಿ 36 ಸದಸ್ಯರಿರುವ ಕಾಂಗ್ರೆಸಿನಿಂದ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
Eleven members of the Legislative Council have been elected unopposed to the Legislative Council from the Legislative Assembly. Ivan D'Souza, Ct Ravi and Boseraju are among the 11 elected unopposed members of the Legislative Council.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm