ಬ್ರೇಕಿಂಗ್ ನ್ಯೂಸ್
06-06-24 11:03 pm HK News Desk ಕರ್ನಾಟಕ
ಮೈಸೂರು, ಜೂನ್.6: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ 3ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಧನಂಜಯ ಸರ್ಜಿ 22,655 ಮತಗಳೊಂದಿಗೆ ದೊಡ್ಡ ಮುನ್ನಡೆಯೊಂದಿಗೆ ಗೆಲುವಿನ ನಿರೀಕ್ಷೆ ಮೂಡಿಸಿದ್ದಾರೆ.
ಇದುವರೆಗೆ 42 ಸಾವಿರ ಮತಗಳ ಎಣಿಕೆ ಮುಕ್ತಾಯವಾಗಿದೆ. ಈ ಪೈಕಿ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರವಾಗಿ 5833 ಮತಗಳು ಲಭ್ಯವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪರವಾಗಿ 8238 ಮತಗಳು ಬಿದ್ದಿವೆ. ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ 14,417 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮಧ್ಯಾಹ್ನ ನಂತರ ಮತ ಎಣಿಕೆ ಶುರುವಾಗಿದ್ದರಿಂದ ರಾತ್ರಿಯೂ ನಿರಂತರ ಎಣಿಕೆ ಪ್ರಕ್ರಿಯೆ ನಡೆದಿದೆ. ಬ್ಯಾಲೆಟ್ ಪೇಪರ್ ಆಗಿರುವುದರಿಂದ ಬಹುಪಾಲು ಅಸಿಂಧುವಾಗಿವೆ. ಮಾರ್ಕ್ ಹಾಕುವುದರಲ್ಲಿ ತಪ್ಪಾದರೂ ಮತವನ್ನು ಅಂಗೀಕರಿಸದೆ ಅಸಿಂಧು ಎಂದು ಘೋಷಣೆ ಮಾಡುತ್ತಾರೆ. ಒಟ್ಟು 82 ಸಾವಿರ ಮತಗಳಿರುವುದರಿಂದ ಇದರ ಎಣಿಕೆ ಕಾರ್ಯ ಬಹುತೇಕ ಬೆಳಗ್ಗಿನ ವರೆಗೂ ಸಾಗುವ ಸಾಧ್ಯತೆಯಿದೆ. ಕಳೆದ ಬಾರಿ ಇದೇ ಸ್ಥಾನವನ್ನು ಬಿಜೆಪಿಯಿಂದ ಆಯನೂರು ಮಂಜುನಾಥ್ ಗೆದ್ದುಕೊಂಡಿದ್ದರು.
Bjp-JD(S) alliance candidate Dhananjaya Sarji is leading with a huge margin of 22,655 votes in the third round of counting of votes for the South-West Graduates' Constituency.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm