ಬ್ರೇಕಿಂಗ್ ನ್ಯೂಸ್
15-06-24 12:01 pm HK News Desk ಕರ್ನಾಟಕ
ರಾಮನಗರ, ಜೂ.15: ಕಾರು-ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಿಡದಿ ಹೊರವಲಯದ ಕಪನಯ್ಯನದೊಡ್ಡಿ ಬಳಿಯ ಮೈಸೂರು - ಬೆಂಗಳೂರು ಎಕ್ಸ್ಪ್ರೆಸ್ ವೇನಲ್ಲಿ ನಡೆದಿದೆ. ಆಂಧ್ರ ಮೂಲದ ವಿಶ್ವ (21) ಮತ್ತು ಸೂರ್ಯ (21) ಎಂಬ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿರುವ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾರಣ್ಯಪುರದ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿಗಳು ಸಹಪಾಠಿಗಳಾಗಿದ್ದು, ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುವಾಗ ರಾತ್ರಿ 12.30ರ ಸುಮಾರಿಗೆ ಘಟನೆ ನಡೆದಿದೆ.
ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಲಾರಿ ಮುಂಭಾಗ ಜಖಂಗೊಂಡಿದೆ.
ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ರಾಮನಗರ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿದ ಲಾರಿ ಚಾಲಕನ ವಿರುದ್ಧ ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Mysuru express Highway accident, two engineering students killed near bidadi. The deceased have been identified as Vishwa(21) and Surya (21) both were natives of Andhra Pradesh.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 01:58 pm
Udupi Correspondent
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm