ಬ್ರೇಕಿಂಗ್ ನ್ಯೂಸ್
15-06-24 12:27 pm HK News Desk ಕರ್ನಾಟಕ
ಚಿತ್ರದುರ್ಗ, ಜೂ.15: ಬೆಳ್ಳಂಬೆಳಿಗ್ಗೆ ಚಿತ್ರದುರ್ಗದಲ್ಲಿ ಜವರಾಯನ ಅಟ್ಟಹಾಸ ಮೆರೆದಿದ್ದಾನೆ. ಚಲಿಸುತ್ತಿದ್ದ ಕಾರಿಗೆ ರಭಸವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಪುಟ್ಟ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ NH 4 ರಲ್ಲಿ ಘಟನೆ ನಡೆದಿದೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದಲ್ಲಿ ಅಪಘಾಥ ಸಂಭವಿಸಿದೆ. ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಕಾರಿನ ಹಿಂಬಾಗಕ್ಕೆ ಲಾರಿ ಗುದ್ದಿದೆ
ಚಲಿಸುತ್ತಿದ್ದ ಲಾರಿಯ ಟಯರ್ ಬ್ಲಾಸ್ಟ್ ಆಗುತ್ತಿದ್ದಂತೆ, ವೇಗವಾಗಿ ಹಿಂಬದಿಯಿಂದ ಬಂದ ಫಾರ್ಚೂನರ್ ಕಾರು ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಲ್ವಾರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಮೂವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಚಲಿಸುವಾಗ ಈ ಘಟನೆ ನಡೆದಿದೆ. ಮೃತರ ಇನ್ನು ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Tow people, including two infants, were killed and four others injured in a road accident in Chikkabennur village of Karnataka’s Chitradurga district on Saturday. The deceased have been identified as 30-year-old Prajwal Reddy, 28-year-old Harshita. According to police, the incident occurred when a truck collided with a car, killing three people on the spot and injuring four others.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm