ಬ್ರೇಕಿಂಗ್ ನ್ಯೂಸ್
15-06-24 08:29 pm HK News Desk ಕರ್ನಾಟಕ
ಕಾರವಾರ, ಜೂ 15: ಪೊಲೀಸರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ರಾಮನಗರ ಪೊಲೀಸ್ ಠಾಣೆಯ ಎದುರಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಭಾಸ್ಕರ ಬೋಂಡೇಲ್ಕರ (30) ಆತ್ಮಹತ್ಯೆಗೆ ಶರಣಾದ ಯುವಕ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್ ಅವರಿಗೆ ಪಿಎಸ್ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಪಿಎಸ್ಐ ಬಸವರಾಜ ಕಿರುಕಳಕ್ಕೆ ಬೇಸತ್ತು ಭಾಸ್ಕರ್ ರಾಮನಗರ ಬಿಟ್ಟು ಜೋಯಿಡಾದಲ್ಲಿ ಕೆಲಸಕ್ಕೆ ಸೇರಿದ್ದರು.
ಕೆಲ ದಿನಗಳ ಹಿಂದೆ ಜಮೀನು ವಿಚಾರದಲ್ಲಿ ಪೊಲೀಸರು ಭಾಸ್ಕರ ಅವರ ಮಾವ ಗಣಪತಿಗೆ ಅವರಿಗೆ ನೋಟಿಸ್ ಕೊಟ್ಟಿದ್ದರು. ಇದನ್ನು ತಿಳಿದ ಭಾಸ್ಕರ್, ನನಗೆ ಪೀಡುಸುತ್ತಿದ್ದ ಪೊಲೀಸರು ಈಗ ನನ್ನ ಮಾವನಿಗೂ ಪೀಡಿಸುತ್ತುದ್ದಾರೆಂದು ಭಾವಿಸಿ ಜೂನ್ 13 ರಂದು ಮಧ್ಯಪಾನ ಮಾಡಿ ಠಾಣೆಗೆ ಹೋಗಿ ನೋಟಿಸ್ ಕೊಟ್ಟಿರುವುದಕ್ಕೆ ಪ್ರಶ್ನಿಸಿದ್ದರೆ. ಈ ವೇಳೆ ಪೊಲೀಸರು ಸರಿಯಾಗಿ ಸ್ಪಂದಿಸದೆ ಭಾಸ್ಕರ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಭಾಸ್ಕರ್ ಪೊಲೀಸ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಬೆಂಕಿ ಹಂಚಿಕೊಂಡಿದನ್ನು ಕಂಡ ಪೊಲೀಸರು ಕೂಡಲೆ ಬೆಂಕಿ ನಂದಿಸಿದರು. ಅರ್ಧ ದೇಹ ಸುಟ್ಟು, ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಭಾಸ್ಕರ ಮೃತಪಟ್ಟಿದ್ದಾರೆ.
Alleging that the police were harassing him, a youth committed suicide by pouring petrol on himself and setting himself on fire in front of Ramanagara police station.Bhaskar Bondelkar (30) is a young man who committed suicide.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm