ಬ್ರೇಕಿಂಗ್ ನ್ಯೂಸ್
15-06-24 08:29 pm HK News Desk ಕರ್ನಾಟಕ
ಕಾರವಾರ, ಜೂ 15: ಪೊಲೀಸರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ರಾಮನಗರ ಪೊಲೀಸ್ ಠಾಣೆಯ ಎದುರಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಭಾಸ್ಕರ ಬೋಂಡೇಲ್ಕರ (30) ಆತ್ಮಹತ್ಯೆಗೆ ಶರಣಾದ ಯುವಕ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್ ಅವರಿಗೆ ಪಿಎಸ್ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಪಿಎಸ್ಐ ಬಸವರಾಜ ಕಿರುಕಳಕ್ಕೆ ಬೇಸತ್ತು ಭಾಸ್ಕರ್ ರಾಮನಗರ ಬಿಟ್ಟು ಜೋಯಿಡಾದಲ್ಲಿ ಕೆಲಸಕ್ಕೆ ಸೇರಿದ್ದರು.
ಕೆಲ ದಿನಗಳ ಹಿಂದೆ ಜಮೀನು ವಿಚಾರದಲ್ಲಿ ಪೊಲೀಸರು ಭಾಸ್ಕರ ಅವರ ಮಾವ ಗಣಪತಿಗೆ ಅವರಿಗೆ ನೋಟಿಸ್ ಕೊಟ್ಟಿದ್ದರು. ಇದನ್ನು ತಿಳಿದ ಭಾಸ್ಕರ್, ನನಗೆ ಪೀಡುಸುತ್ತಿದ್ದ ಪೊಲೀಸರು ಈಗ ನನ್ನ ಮಾವನಿಗೂ ಪೀಡಿಸುತ್ತುದ್ದಾರೆಂದು ಭಾವಿಸಿ ಜೂನ್ 13 ರಂದು ಮಧ್ಯಪಾನ ಮಾಡಿ ಠಾಣೆಗೆ ಹೋಗಿ ನೋಟಿಸ್ ಕೊಟ್ಟಿರುವುದಕ್ಕೆ ಪ್ರಶ್ನಿಸಿದ್ದರೆ. ಈ ವೇಳೆ ಪೊಲೀಸರು ಸರಿಯಾಗಿ ಸ್ಪಂದಿಸದೆ ಭಾಸ್ಕರ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಭಾಸ್ಕರ್ ಪೊಲೀಸ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಬೆಂಕಿ ಹಂಚಿಕೊಂಡಿದನ್ನು ಕಂಡ ಪೊಲೀಸರು ಕೂಡಲೆ ಬೆಂಕಿ ನಂದಿಸಿದರು. ಅರ್ಧ ದೇಹ ಸುಟ್ಟು, ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಭಾಸ್ಕರ ಮೃತಪಟ್ಟಿದ್ದಾರೆ.
Alleging that the police were harassing him, a youth committed suicide by pouring petrol on himself and setting himself on fire in front of Ramanagara police station.Bhaskar Bondelkar (30) is a young man who committed suicide.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm