ಬ್ರೇಕಿಂಗ್ ನ್ಯೂಸ್
17-06-24 09:52 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.17: ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡಬೇಕೆಂದು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಸುಮಾರು ಆರು ವರ್ಷಗಳ ಬಳಿಕ ಮತ್ತೆ ಜಾಗತಿಕ ಲಿಂಗಾಯತ ಮಹಾಸಭಾವು ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ಒತ್ತಾಯಿಸಲು ನಿರ್ಧರಿಸಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್.ಎಂ ಜಾಮದಾರ್ ಹೇಳಿದ್ದಾರೆ.
ಕೊಪ್ಪಳದಲ್ಲಿ ನಡೆಯುತ್ತಿರುವ ಲಿಂಗಾಯತ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾಮದಾರ್, ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ಅಗತ್ಯದ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಮಹಾಸಭಾ ಸರ್ವ ಪ್ರಯತ್ನ ನಡೆಸಲಿದೆ. ಈ ಬಗ್ಗೆ ಒಂದು ತಿಂಗಳಲ್ಲಿ ಜ್ಞಾಪಕ ಪತ್ರ ಸಲ್ಲಿಸಲಾಗುವುದು ಎಂದಿದ್ದಾರೆ.
ದಲಿತರು ಮತ್ತು ಬುಡಕಟ್ಟುಗಳ ಒಂದು ವಿಭಾಗವು ಲಿಂಗಾಯತ ಸಮುದಾಯದ ಅಡಿಯಲ್ಲಿ ಬರುತ್ತದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿದರೆ, ಎಸ್ಸಿ/ಎಸ್ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅವರು ಕಳೆದುಕೊಳ್ಳುತ್ತಾರೆ ಎಂದು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರವು ತಿರಸ್ಕರಿಸಿತ್ತು. ಈಗ ಅನೇಕ ದಲಿತರು ಬೌದ್ಧ ಧರ್ಮಕ್ಕೆ ಸೇರಿದ್ದಾರೆ. ಆದರೆ, ಅವರಿನ್ನೂ ಎಸ್ಸಿ/ಎಸ್ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ ರಾಜ್ಯದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಕ್ಕೆ ಕೇಂದ್ರ ನೀಡಿರುವ ಕಾರಣ ತಪ್ಪು ಎಂದು ನಿವೃತ್ತ ಐಎಎಸ್ ಅಧಿಕಾರಿ ಜಾಮದಾರ್ ಅಭಿಪ್ರಾಯಪಟ್ಟಿದ್ದಾರೆ.
ಎಲ್ಲ ವೀರಶೈವರು ಲಿಂಗಾಯತರು. ಆದರೆ, ಎಲ್ಲ ಲಿಂಗಾಯತರು ವೀರಶೈವರಲ್ಲ. ಜಾಗತಿಕ ಲಿಂಗಾಯತ ಮಹಾಸಭಾ ಅಸ್ತಿತ್ವಕ್ಕೆ ಬಂದಿದ್ದು ಸುಮಾರು ಐದಾರು ವರ್ಷಗಳ ಹಿಂದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ನಮ್ಮ ಹೋರಾಟವು ಈ ಸಮಸ್ಯೆಗೆ ತಾರ್ಕಿಕ ತೀರ್ಮಾನ ಸಿಗುವವರೆಗೂ ಮುಂದುವರಿಯುತ್ತದೆ. ಜಿಲ್ಲಾ ಘಟಕಗಳಿಗೆ ಚುನಾವಣೆ ನಡೆಸುವ ಮೂಲಕ ಮಹಾಸಭಾವನ್ನು ಪುನರ್ ಸಂಘಟಿಸಿ ಬಲಪಡಿಸುತ್ತೇವೆ ಎಂದು ಜಾಮದಾರ್ ಹೇಳಿದ್ದಾರೆ.
Nearly six years after the Union government rejected the Siddaramaiah-led Congress government’s proposal to accord separate religion status for Lingayats, the Jagatika Lingayat Mahasabha has decided to push for the tag.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 01:58 pm
Udupi Correspondent
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm