ಬ್ರೇಕಿಂಗ್ ನ್ಯೂಸ್
17-06-24 09:52 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.17: ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡಬೇಕೆಂದು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಸುಮಾರು ಆರು ವರ್ಷಗಳ ಬಳಿಕ ಮತ್ತೆ ಜಾಗತಿಕ ಲಿಂಗಾಯತ ಮಹಾಸಭಾವು ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ಒತ್ತಾಯಿಸಲು ನಿರ್ಧರಿಸಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್.ಎಂ ಜಾಮದಾರ್ ಹೇಳಿದ್ದಾರೆ.
ಕೊಪ್ಪಳದಲ್ಲಿ ನಡೆಯುತ್ತಿರುವ ಲಿಂಗಾಯತ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾಮದಾರ್, ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ಅಗತ್ಯದ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಮಹಾಸಭಾ ಸರ್ವ ಪ್ರಯತ್ನ ನಡೆಸಲಿದೆ. ಈ ಬಗ್ಗೆ ಒಂದು ತಿಂಗಳಲ್ಲಿ ಜ್ಞಾಪಕ ಪತ್ರ ಸಲ್ಲಿಸಲಾಗುವುದು ಎಂದಿದ್ದಾರೆ.
ದಲಿತರು ಮತ್ತು ಬುಡಕಟ್ಟುಗಳ ಒಂದು ವಿಭಾಗವು ಲಿಂಗಾಯತ ಸಮುದಾಯದ ಅಡಿಯಲ್ಲಿ ಬರುತ್ತದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿದರೆ, ಎಸ್ಸಿ/ಎಸ್ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅವರು ಕಳೆದುಕೊಳ್ಳುತ್ತಾರೆ ಎಂದು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರವು ತಿರಸ್ಕರಿಸಿತ್ತು. ಈಗ ಅನೇಕ ದಲಿತರು ಬೌದ್ಧ ಧರ್ಮಕ್ಕೆ ಸೇರಿದ್ದಾರೆ. ಆದರೆ, ಅವರಿನ್ನೂ ಎಸ್ಸಿ/ಎಸ್ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ ರಾಜ್ಯದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಕ್ಕೆ ಕೇಂದ್ರ ನೀಡಿರುವ ಕಾರಣ ತಪ್ಪು ಎಂದು ನಿವೃತ್ತ ಐಎಎಸ್ ಅಧಿಕಾರಿ ಜಾಮದಾರ್ ಅಭಿಪ್ರಾಯಪಟ್ಟಿದ್ದಾರೆ.
ಎಲ್ಲ ವೀರಶೈವರು ಲಿಂಗಾಯತರು. ಆದರೆ, ಎಲ್ಲ ಲಿಂಗಾಯತರು ವೀರಶೈವರಲ್ಲ. ಜಾಗತಿಕ ಲಿಂಗಾಯತ ಮಹಾಸಭಾ ಅಸ್ತಿತ್ವಕ್ಕೆ ಬಂದಿದ್ದು ಸುಮಾರು ಐದಾರು ವರ್ಷಗಳ ಹಿಂದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ನಮ್ಮ ಹೋರಾಟವು ಈ ಸಮಸ್ಯೆಗೆ ತಾರ್ಕಿಕ ತೀರ್ಮಾನ ಸಿಗುವವರೆಗೂ ಮುಂದುವರಿಯುತ್ತದೆ. ಜಿಲ್ಲಾ ಘಟಕಗಳಿಗೆ ಚುನಾವಣೆ ನಡೆಸುವ ಮೂಲಕ ಮಹಾಸಭಾವನ್ನು ಪುನರ್ ಸಂಘಟಿಸಿ ಬಲಪಡಿಸುತ್ತೇವೆ ಎಂದು ಜಾಮದಾರ್ ಹೇಳಿದ್ದಾರೆ.
Nearly six years after the Union government rejected the Siddaramaiah-led Congress government’s proposal to accord separate religion status for Lingayats, the Jagatika Lingayat Mahasabha has decided to push for the tag.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm