ಬ್ರೇಕಿಂಗ್ ನ್ಯೂಸ್
20-06-24 10:44 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.20: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 12 ಮಂದಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದು ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ನಟ ದರ್ಶನ್ ಸಹಿತ ನಾಲ್ವರನ್ನು ಮತ್ತೆರಡು ದಿನ ಪೊಲೀಸರ ಕಸ್ಟಡಿಗೆ ನೀಡಿದೆ.
ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 17ಕ್ಕೆ ಏರಿದೆ. ಸದ್ಯ ಪೊಲೀಸರು ವಿಚಾರಣೆ ಮುಗಿಸಿರುವ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಸೂಚಿಸಿದೆ. ನಟ ದರ್ಶನ್ ಸೇರಿದಂತೆ ಇತರೆ ನಾಲ್ಕು ಆರೋಪಿಗಳನ್ನು ಇನ್ನಷ್ಟು ವಿಚಾರಣೆಗಾಗಿ ಎರಡು ದಿನ ಪೊಲೀಸ್ ವಶಕ್ಕೆ ನೀಡಿದೆ. ದರ್ಶನ್, ಧನರಾಜ್, ವಿನಯ್, ಪ್ರದೋಷ್ ಪೊಲೀಸರ ಕಸ್ಟಡಿಗೆ ಒಳಗಾಗಿದ್ದಾರೆ.
ಇತ್ತ ಈವರೆಗೂ ಐಷಾರಾಮಿ ಜೀವನ ನಡೆಸುತ್ತಿದ್ದ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲು ಸೇರಿದ್ದು ಇನ್ಮುಂದೆ ಮುದ್ದೆ ಊಟವೇ ಗತಿಯಾಗಿದೆ. ಆರೋಪಿಗಳಿಗೆ ಸುಲಭದಲ್ಲಿ ಜಾಮೀನು ಸಿಗಲಾರದು ಎನ್ನಲಾಗುತ್ತಿದೆ. ಹೀಗಾಗಿ ದರ್ಶನ್ ಕೂಡ ಪವಿತ್ರಾ ಜೊತೆಗೆ ಜೈಲು ಸೇರುವುದು ಖಚಿತವಾಗಿದೆ.
A Bengaluru court on Thursday extended police custody of Kannada actor Darshan Thoogudeepa and three other accused in the Renukaswamy murder case by two days.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 10:37 am
HK News Desk
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm