ಬ್ರೇಕಿಂಗ್ ನ್ಯೂಸ್
25-06-24 06:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24: ನಟ ಪ್ರಥಮ್, ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ನಟ ದರ್ಶನ್ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಇವರಿಬ್ಬರ ಮೇಲೆ ಹಲ್ಲೆ ನಡೆಸುವಂತೆ ತನ್ನ ವಿಡಿಯೋಗಳ ಮೂಲಕ ದರ್ಶನ್ ಅಭಿಮಾನಿಗಳನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದ.
ಬಾಸು ಒಳಗಡೆ ಇದ್ದಾರೆ ಎಂದು ಬೇಜಾನ್ ಮಾತನಾಡುತ್ತಿದ್ದಾನೆ. ದರ್ಶನ್ ಬಾಸ್ ತಗಡೇ ಎಂದಾಗ ಮಾತನಾಡುವ ಯೋಗ್ಯತೆ ಇಲ್ಲ. ಅವನ ಮುಖ ನೋಡಿ ಬಾಸ್ ದುಡ್ಡು ಹಾಕಿಲ್ಲ. ಅವನಿಗೆ ಏನು ಬೇಕಾದರೂ ಮಾಡಬಹುದು ಎಂದು ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡಿರುವ ಚೇತನ್ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.
ಕೊಯಮತ್ತೂರಿನಲ್ಲಿ ಡಿ ಬಾಸ್ ಕಟ್ಟರ್ ಫ್ಯಾನ್ ನನ್ನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ. ವಿಡಿಯೋ ವೈರಲ್ ಬೆನಲ್ಲೇ ಬೆದರಿಕೆ ಹಾಕಿದ್ದ ಯುವಕನ ಬಗ್ಗೆ ನಿರ್ಮಾಪಕ ಉಮಾಪತಿ ಗೌಡ ದೂರು ನೀಡಿದ್ದರು. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ನಟ ಪ್ರಥಮ್ಗೆ ಕೂಡ ಈತ ಬೆದರಿಕೆ ಹಾಕಿದ್ದಲ್ಲದೆ, ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡುವಂತೆ ಮಾತನಾಡಿದ್ದ. ಆರೆಸ್ಟ್ ಆಗ್ತಿದ್ದಂತೆ ಉಮಾಪತಿ ಗೌಡ ಹಾಗೂ ಪ್ರಥಮ್ಗೆ ಚೇತನ್ ಕಣ್ಣೀರಿನಿಂದ ಕ್ಷಮೆ ಕೇಳಿದ್ದಾನೆ. ಕಾನೂನು ಬದ್ಧವಾಗಿ ನಡೆದುಕೊಳ್ತೀನಿ ಕ್ಷಮಿಸಿ ಅಂತ ವೀಡಿಯೋದಲ್ಲಿ ಮನವಿ ಮಾಡಿದ್ದಾನೆ.
ಸದ್ಯ ಚೇತನ್ ಮೊದಲು ಮಾತನಾಡಿರುವ ವಿಡಿಯೋ ಹಾಗೂ ಈಗ ಕ್ಷಮೆ ಕೇಳಿರುವ ಎರಡೂ ವಿಡಿಯೋವನ್ನು ಒಟ್ಟಿಗೆ ಹಾಕಿ ಸಖತ್ ಟ್ರೋಲ್ ಮಾಡಲಾಗುತ್ತಿದೆ. ಟ್ರೋಲ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Name Is Umapathy Srinivas Gowda❤️🔥
— ಕಿಚ್ಚ🚬 | 𝕄𝔸𝕏 (@KichchaHere) June 24, 2024
Idu @dasadarshan Fans Reality in Ofline😂, Online li "Ang Madbidtivi Ing Madbidtivi Anno" badhlu Bale totkond Maneli Ir ro Namarda $uleybrities.#RenukaSwamy #Darshan #PavithraGowda pic.twitter.com/LzKeWlXhsk
Actor Darshan Abhimani, who threatened actor Pratham and producer Umapati, has been arrested by the police. He used to incite Darshan's fans through his videos to attack them.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm