ಬ್ರೇಕಿಂಗ್ ನ್ಯೂಸ್
25-06-24 06:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24: ನಟ ಪ್ರಥಮ್, ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ನಟ ದರ್ಶನ್ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಇವರಿಬ್ಬರ ಮೇಲೆ ಹಲ್ಲೆ ನಡೆಸುವಂತೆ ತನ್ನ ವಿಡಿಯೋಗಳ ಮೂಲಕ ದರ್ಶನ್ ಅಭಿಮಾನಿಗಳನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದ.
ಬಾಸು ಒಳಗಡೆ ಇದ್ದಾರೆ ಎಂದು ಬೇಜಾನ್ ಮಾತನಾಡುತ್ತಿದ್ದಾನೆ. ದರ್ಶನ್ ಬಾಸ್ ತಗಡೇ ಎಂದಾಗ ಮಾತನಾಡುವ ಯೋಗ್ಯತೆ ಇಲ್ಲ. ಅವನ ಮುಖ ನೋಡಿ ಬಾಸ್ ದುಡ್ಡು ಹಾಕಿಲ್ಲ. ಅವನಿಗೆ ಏನು ಬೇಕಾದರೂ ಮಾಡಬಹುದು ಎಂದು ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡಿರುವ ಚೇತನ್ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.


ಕೊಯಮತ್ತೂರಿನಲ್ಲಿ ಡಿ ಬಾಸ್ ಕಟ್ಟರ್ ಫ್ಯಾನ್ ನನ್ನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ. ವಿಡಿಯೋ ವೈರಲ್ ಬೆನಲ್ಲೇ ಬೆದರಿಕೆ ಹಾಕಿದ್ದ ಯುವಕನ ಬಗ್ಗೆ ನಿರ್ಮಾಪಕ ಉಮಾಪತಿ ಗೌಡ ದೂರು ನೀಡಿದ್ದರು. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ನಟ ಪ್ರಥಮ್ಗೆ ಕೂಡ ಈತ ಬೆದರಿಕೆ ಹಾಕಿದ್ದಲ್ಲದೆ, ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡುವಂತೆ ಮಾತನಾಡಿದ್ದ. ಆರೆಸ್ಟ್ ಆಗ್ತಿದ್ದಂತೆ ಉಮಾಪತಿ ಗೌಡ ಹಾಗೂ ಪ್ರಥಮ್ಗೆ ಚೇತನ್ ಕಣ್ಣೀರಿನಿಂದ ಕ್ಷಮೆ ಕೇಳಿದ್ದಾನೆ. ಕಾನೂನು ಬದ್ಧವಾಗಿ ನಡೆದುಕೊಳ್ತೀನಿ ಕ್ಷಮಿಸಿ ಅಂತ ವೀಡಿಯೋದಲ್ಲಿ ಮನವಿ ಮಾಡಿದ್ದಾನೆ.
ಸದ್ಯ ಚೇತನ್ ಮೊದಲು ಮಾತನಾಡಿರುವ ವಿಡಿಯೋ ಹಾಗೂ ಈಗ ಕ್ಷಮೆ ಕೇಳಿರುವ ಎರಡೂ ವಿಡಿಯೋವನ್ನು ಒಟ್ಟಿಗೆ ಹಾಕಿ ಸಖತ್ ಟ್ರೋಲ್ ಮಾಡಲಾಗುತ್ತಿದೆ. ಟ್ರೋಲ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Name Is Umapathy Srinivas Gowda❤️🔥
— ಕಿಚ್ಚ🚬 | 𝕄𝔸𝕏 (@KichchaHere) June 24, 2024
Idu @dasadarshan Fans Reality in Ofline😂, Online li "Ang Madbidtivi Ing Madbidtivi Anno" badhlu Bale totkond Maneli Ir ro Namarda $uleybrities.#RenukaSwamy #Darshan #PavithraGowda pic.twitter.com/LzKeWlXhsk
Actor Darshan Abhimani, who threatened actor Pratham and producer Umapati, has been arrested by the police. He used to incite Darshan's fans through his videos to attack them.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm