ಬ್ರೇಕಿಂಗ್ ನ್ಯೂಸ್
06-12-20 11:15 am Dilip: Bangalore Correspondent ಕರ್ನಾಟಕ
ಬೆಂಗಳೂರು, ಡಿ.6: ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರ ಹಾಗೂ ಜವಾಬ್ದಾರಿಯುತವಾಗಿ ತೆಗೆದುಕೊಂಡು ಕೆಲಸ ಮಾಡಬೇಕು. ಯಾರು ತಮ್ಮ ಬೂತ್ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮುನ್ನಡೆ ಕೊಡಿಸುತ್ತೀರೋ ಅವರೇ ನಾಯಕರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಅವರು, ಚುನಾವಣೆ ಪಕ್ಷಾತೀತವಾಗಿದ್ದರೂ ಪಕ್ಷದ ಸಿದ್ಧಾಂತದ ಅಡಿಯೇ ಕಾರ್ಯಕರ್ತರು ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟದಿಂದ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಶಾಸಕರು, ಸಂಸದರಿಗೆ ಇಲ್ಲದ ಅಧಿಕಾರ ಗ್ರಾಮ ಪಂಚಾಯ್ತಿಗಳಿಗೆ ಇದೆ. 27 ಇಲಾಖೆಗಳಿಂದ ನೇರವಾಗಿ ಸಹಾಯ ಮಾಡುವ ಅವಕಾಶ ಇದೆ. ಹೀಗಾಗಿ ಚುನಾವಣೆಯನ್ನು ಬಹಳ ಜವಾಬ್ದಾರಿಯುತವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ನಿಮ್ಮ ಊರು ಹಾಗೂ ಪಕ್ಷದ ಅಭಿವೃದ್ಧಿಗೆ ಈ ಚುನಾವಣೆ ಅಡಿಪಾಯವಾಗಲಿದೆ. ಎಲ್ಲಾ ಕಾರ್ಯಕರ್ತರು, ಮುಖಂಡರು ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ನಿಮ್ಮೆಲ್ಲರ ಕೆಲಸ, ಹೋರಾಟವನ್ನು ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ. ಯಾರು ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸುತ್ತೀರೋ ಅವರೇ ನಾಯಕರು ಎಂದು ಹೇಳಿದರು.
Karnataka Congress chief DK Shivakumar on Friday said that necessary message has been given to the party workers for gram panchayat elections in the state.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 01:59 pm
Udupi Staff
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm