ಬ್ರೇಕಿಂಗ್ ನ್ಯೂಸ್
06-12-20 11:15 am Dilip: Bangalore Correspondent ಕರ್ನಾಟಕ
ಬೆಂಗಳೂರು, ಡಿ.6: ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರ ಹಾಗೂ ಜವಾಬ್ದಾರಿಯುತವಾಗಿ ತೆಗೆದುಕೊಂಡು ಕೆಲಸ ಮಾಡಬೇಕು. ಯಾರು ತಮ್ಮ ಬೂತ್ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮುನ್ನಡೆ ಕೊಡಿಸುತ್ತೀರೋ ಅವರೇ ನಾಯಕರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಅವರು, ಚುನಾವಣೆ ಪಕ್ಷಾತೀತವಾಗಿದ್ದರೂ ಪಕ್ಷದ ಸಿದ್ಧಾಂತದ ಅಡಿಯೇ ಕಾರ್ಯಕರ್ತರು ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟದಿಂದ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಶಾಸಕರು, ಸಂಸದರಿಗೆ ಇಲ್ಲದ ಅಧಿಕಾರ ಗ್ರಾಮ ಪಂಚಾಯ್ತಿಗಳಿಗೆ ಇದೆ. 27 ಇಲಾಖೆಗಳಿಂದ ನೇರವಾಗಿ ಸಹಾಯ ಮಾಡುವ ಅವಕಾಶ ಇದೆ. ಹೀಗಾಗಿ ಚುನಾವಣೆಯನ್ನು ಬಹಳ ಜವಾಬ್ದಾರಿಯುತವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ನಿಮ್ಮ ಊರು ಹಾಗೂ ಪಕ್ಷದ ಅಭಿವೃದ್ಧಿಗೆ ಈ ಚುನಾವಣೆ ಅಡಿಪಾಯವಾಗಲಿದೆ. ಎಲ್ಲಾ ಕಾರ್ಯಕರ್ತರು, ಮುಖಂಡರು ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ನಿಮ್ಮೆಲ್ಲರ ಕೆಲಸ, ಹೋರಾಟವನ್ನು ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ. ಯಾರು ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸುತ್ತೀರೋ ಅವರೇ ನಾಯಕರು ಎಂದು ಹೇಳಿದರು.
Karnataka Congress chief DK Shivakumar on Friday said that necessary message has been given to the party workers for gram panchayat elections in the state.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm