ಬ್ರೇಕಿಂಗ್ ನ್ಯೂಸ್
27-06-24 02:53 pm HK News Desk ಕರ್ನಾಟಕ
ಕಡಬ, ಜೂ 27: ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿಗೆ ಕೆಲವೇ ಸಮಯದ ಮೊದಲು ಈ ಘಟನೆ ನಡೆದಿದೆ. ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿಕೆಶಿ ಯವರನ್ನ ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು.
ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಫೋಟೋ ತೆಗೆಯಲು ಬಂದಿದ್ದರು. ಇದೇ ವೇಳೆಗೆ ಸುಬ್ರಹ್ಮಣ್ಯದ ಲಾಡ್ಜ್ ಒಂದರ ರೂಂ ಬಾಯ್ ಆನೆಯ ಹತ್ತಿರ ಬಂದಿದ್ದು ತಕ್ಷಣ ಆನೆ ತನ್ನ ಸೊಂಡಿಲಿನಿಂದ ಎಳೆದು ಹಾಕಿದೆ. ಇನ್ನು ಮಾವುತ ನೀವೆಲ್ಲ ಆನೆ ಹತ್ತಿರ ಸಾಯೋಕೆ ಬರ್ತೀರಾ ಎಂದು ಅವಾಜ್ ಹಾಕಿದ್ರು.
ರೂಂ ಬಾಯ್ ಮದ್ಯಪಾನ ಮಾಡಿರುವುದೇ ಘಟನೆ ಕಾರಣ ಎನ್ನಲಾಗಿದ್ದು ವ್ಯಕ್ತಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದುಬಂದಿದೆ.
A video showing a youth who had consumed alcohol being pulled and pushed by an elephant belonging to the Kukke Subramanya temple has gone viral on social media. The incident reportedly took place on June 25.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 10:37 am
HK News Desk
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm