ಬ್ರೇಕಿಂಗ್ ನ್ಯೂಸ್
29-06-24 07:46 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29: ಕಾಂಗ್ರೆಸ್ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನಡುವೆ ಸಂಬಂಧ ಏರ್ಪಟ್ಟಿದ್ದು ಪರಸ್ಪರ ಬೀಗರಾಗುತ್ತಿದ್ದಾರೆ.
ಎಸ್.ಆರ್.ವಿಶ್ವನಾಥ್ ಮಗಳನ್ನು ಭೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ.
ಭೈರತಿ ಸುರೇಶ್ ಪುತ್ರ ಸಂಜಯ್ ಹಾಗೂ ವಿಶ್ವನಾಥ್ ಪುತ್ರಿ ಅಪೂರ್ವ ಕಾಲೇಜು ದಿನಗಳಿಂದಲೂ ಸ್ನೇಹಿತರಾಗಿದ್ದರು. ಎರಡೂ ಕುಟುಂಬದ ನಡುವೆ ಅಂತಿಮ ಹಂತದ ಮದುವೆ ಮಾತುಕತೆ ನಡೆದಿದೆ. ಶಾಸಕ ವಿಶ್ವನಾಥ್ ಮನೆಗೆ ಸುರೇಶ್ ಕುಟುಂಬ ತೆರಳಿದ್ದು, ಮದುವೆ ಮಾತುಕತೆ ನಡೆಸಿದ್ದಾರೆ.
ಸಂಜಯ್ ಹಾಗೂ ಅಪೂರ್ವ ಇಬ್ಬರು ಮಲ್ಲೇಶ್ವರಂನ ವಿದ್ಯಾಮಂದಿರದಲ್ಲಿ ಶಿಕ್ಷಣ ಪಡೆದಿದ್ದರು. ಇಬ್ಬರ ನಡುವೆ ಕಾಲೇಜು ದಿನಗಳ ಸಮಯದಲ್ಲೇ ಉತ್ತಮ ಸ್ನೇಹವಿತ್ತು. ಇಬ್ಬರ ನಡುವಿನ ಪ್ರೀತಿ, ಪ್ರೇಮ ಇದೀಗ ಮದುವೆ ಹಂತಕ್ಕೆ ಬಂದು ನಿಂತಿದೆ. ಎರಡೂ ಕುಟುಂಬಗಳು ಮದುವೆ ಮಾತುಕತೆ ನಡೆಸಿದ್ದು, ರಾಜಕೀಯದಲ್ಲಿ ವಿರೋಧಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೂ ಸದ್ಯದಲ್ಲೇ ಭೈರತಿ ಸುರೇಶ್ ಹಾಗೂ ಎಸ್.ಆರ್.ವಿಶ್ವನಾಥ್ ನೆಂಟಸ್ತನ ಏರ್ಪಟ್ಟು ಬೀಗರುಗಳಾಗಲಿದ್ದಾರೆ.
Congress leader, Urban Development Minister Bairati Suresh and BJP leader MLA SR Vishwanath are in a frenzy. Yes, information is available that Bairati Suresh's son is getting married to SR Vishwanath's daughter. Suresh's son Sanjay and Vishwanath's daughter Apoorva were two college friends.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 09:37 pm
HK News Staffer
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm