ಬ್ರೇಕಿಂಗ್ ನ್ಯೂಸ್
01-07-24 11:01 pm HK News Desk ಕರ್ನಾಟಕ
ಬೀದರ್, ಜುಲೈ 1: ಇದು ಯಾರ ಕಿತಾಪತಿಯೋ, ವಿಸ್ಮಯಕಾರಿ ಘಟನೆಯೋ ಏನೋ.. ರಾತ್ರಿ ವೇಳೆ ಹೊಂಡದಲ್ಲಿ ಹೂತು ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗಾಗುವಷ್ಟರಲ್ಲಿ ಸೀರೆಯಿಂದ ಕಟ್ಟಿದ ಉಯ್ಯಾಲೆಯಲ್ಲಿ ಪ್ರತ್ಯಕ್ಷಗೊಂಡ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನ ಮಂಠಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಎಂಬವರ ಒಂದೂವರೆ ವರ್ಷದ ಹೆಣ್ಣು ಮಗಳು ದೀಪ್ತಿ ಅನಾರೋಗ್ಯದಿಂದ ಜೂನ್ 29ರ ಸಂಜೆ ಸಾವನ್ನಪ್ಪಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡರಾತ್ರಿ ಮಗುವಿನ ಮೃತದೇಹವನ್ನು ಹೊಲದಲ್ಲಿ ಹೂತು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಮರುದಿನ ಜೂನ್ 30ರ ಬೆಳಗ್ಗೆ ಪಕ್ಕದಲ್ಲೇ ಮರಕ್ಕೆ ಕಟ್ಟಿದ್ದ ಉಯ್ಯಾಲೆ (ಜೋಕಾಲಿ) ಯಲ್ಲಿ ಮಗುವಿನ ಮೃತದೇಹ ಕಂಡುಬಂದಿದೆ. ಇದು ಹೇಗೆ ಸಾಧ್ಯವಾಯ್ತು ಎನ್ನುವ ಬಗ್ಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆತಂಕದ ಪ್ರಶ್ನೆ ಮುಂದಿಟ್ಟಿದ್ದಾರೆ.
ಉಯ್ಯಾಲೆಯಲ್ಲಿದ್ದ ಮಗುವಿನ ಮೃತದೇಹವನ್ನು ಕುಟುಂಬಸ್ಥರು ಜೂನ್ 30 ರಂದು ಮತ್ತೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಮಗುವಿನ ಕಾಲುಗಳಲ್ಲಿದ್ದ ಸರದ ಮೇಲಿನ ಆಸೆಯಿಂದ ಶವವನ್ನು ಹೊರ ತೆಗೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Buried dead body of one year old baby removed by miscreants in Bidar and later has been hanged on a tree using cradle.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm