ಬ್ರೇಕಿಂಗ್ ನ್ಯೂಸ್
02-07-24 02:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.02: ನಟ ದರ್ಶನ್ ಮೇಲಿನ ಮಿತಿಮೀರಿದ ಅಭಿಮಾನದ ಹುಚ್ಚಿನಿಂದಾಗಿ ಅಭಿಮಾನಿಯೊಬ್ಬ ತಾನು ಹೆತ್ತ ಮಗುವನ್ನೇ ಕೈದಿ ಮಾಡಿ ಹಾಕಿದ್ದಾನೆ!
ಹೌದು, ಇದು ನಟನ ಮೇಲಿನ ಅಂಧಾಭಿಮಾನದ ಎಫೆಕ್ಟ್. ಮಗುವಿಗೆ ಪರಪ್ಪನ ಅಗ್ರಹಾರದ ಕೈದಿಯಂತೆ ಫೋಟೋ ಶೂಟ್ ಮಾಡಿಸಿದ್ದಾನೆ ಈ ಪುಣ್ಯಾತ್ಮ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ನ ಅಭಿಮಾನಿಗಳು ದಿನಕ್ಕೊಂದು ಅವತಾರ ತೋರುತ್ತಿದ್ದಾರೆ. ಇದೀಗ ಹೊಸದು. ಒಂದು ವರ್ಷದ ಮಗುವಿಗೆ ಜೈಲು ಕೈದಿಯ ರೀತಿ ಬಿಳಿ ಬಟ್ಟೆ ಹಾಕಿಸಿ ಈತ ಫೋಟೋ ಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಮಗುವಿಗೆ ದರ್ಶನ್ಗೆ ಕೊಡಲಾದ ಕೈದಿ ನಂಬರ್ ನೀಡಿದ್ದಾನೆ. ಕೈ ಕೋಳದ ಮಾದರಿ, ಕೈದಿಗಳ ರೀತಿ ಬಿಳಿ ಬಟ್ಟೆ ಹಾಕಿಸಿದ್ದಾನೆ.

ನಟನ ಮೇಲಿನ ಹುಚ್ಚು ಅಭಿಮಾನಕ್ಕೆ ಅಭಿಮಾನಿಗಳಿಂದ ನಿತ್ಯ ಒಂದೊಂದು ಹೊಸ ಟ್ರೆಂಡ್ ಸೃಷ್ಟಿಯಾಗುತ್ತಿದೆ. ದರ್ಶನ್ಗೆ ನೀಡಿರುವ ಕೈದಿ ನಂಬರ್ ಧರಿಸಿಕೊಂಡು ಒಬ್ಬಾತ ಫೋಟೋ ಶೂಟ್ ಮಾಡಿಸಿಕೊಂಡಿದ್ದ. ಇದೀಗ ಮಗುವಿಗೆ ಹೀಗೆ ಫೋಟೋ ಶೂಟ್ ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಾನಾ ಥರದ ಅಭಿಪ್ರಾಯಗಳು ವ್ಯಕ್ತವಾಗಿವೆ.
ʼಹಿಂದೆಲ್ಲ ಮಕ್ಕಳಿಗೆ ಕೃಷ್ಣನ ವೇಷ, ಸ್ವಾಮಿ ವಿವೇಕಾನಂದರ ವೇಷ, ಅಂಬೇಡ್ಕರ್ ಅವರಂತಹ ಗಣ್ಯ ವ್ಯಕ್ತಿಗಳ ರೀತಿಯ ಫೋಟೋ ಶೂಟ್ ಟ್ರೆಂಡ್ ಆಗಿತ್ತು. ಆದರೆ ಈಗ ಬೆಳೆಯುವ ಮಗುವಿಗೆ ಕೈದಿ ಫೋಟೋ ಶೂಟ್ ಮಾಡಿಸೋದೆ ಟ್ರೆಂಡ್ ಆಗಿದೆʼ ಎಂದು ಒಬ್ಬರು ಹೇಳಿದ್ದಾರೆ. “ಈಗಿಂದಾನೇ ಮಗನನ್ನು ಜೈಲಿಗೆ ಕಳಿಸೋ ಪ್ಲಾನ್ ಇದು. ನಟ ಒಳ್ಳೇದು ಮಾಡಿದಾಗ ಅಭಿಮಾನಿಗಳು ಸಂಭ್ರಮಿಸಿ ತಪ್ಪೇನೂ ಇಲ್ಲ. ಆದರೆ ಕೆಟ್ಟದು ಮಾಡಿದಾಗ ಖಂಡಿಸಿʼ ಎಂದು ಮತ್ತೊಬ್ಬರು ಬರೆದಿದ್ದಾರೆ.
Actor Darshan Fan makes baby wear prison costume, photos go viral with cell no 6106 on the dress. Comments on Internet has slammed darshan fan for such photo shoot.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 09:37 pm
HK News Staffer
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm