ಬ್ರೇಕಿಂಗ್ ನ್ಯೂಸ್
06-12-20 10:19 pm Headline Karnataka News Network ಕರ್ನಾಟಕ
ವಿಜಯಪುರ, ಡಿ.6: ಒಂದೆಡೆ ಕುರುಬ ಸಮುದಾಯಕ್ಕೆ ಎಸ್ಸಿ ಮೀಸಲು ಕರುಣಿಸಲು ದಾಳ ಉರುಳಿಸುತ್ತಿರುವ ರಾಜ್ಯ ಸರಕಾರಕ್ಕೆ ಪಂಚಮ ಸಾಲಿ ಸಂಕಷ್ಟ ಎದುರಾಗಿದೆ.
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ಹೋರಾಟಕ್ಕೆ ನಿರ್ಧರಿಸಲಾಗಿದೆ. ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಮುದಾಯ ಮುಖಂಡರು ಉದ್ದೇಶಿಸಿದ್ದು ವಿಜಯಪುರದಿಂದ ಡಿ.23 ರಿಂದ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ.
ಈ ಬಗ್ಗೆ ವಿಜಯಪುರದಲ್ಲಿ ಪಂಚಮಸಾಲಿ ಸಮುದಾಯದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಟಿ ನಡೆಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲ ಸಂಗಮ ಪೀಠದಿಂದ ಬೆಂಗಳೂರು ವಿಧಾನಸೌಧದ ವರೆಗೆ ಪಂಚಲಕ್ಷ ಹೆಜ್ಜೆಗಳೊಂದಿಗೆ ಬೃಹತ್ ಪಾದಯಾತ್ರೆ ನಡೆಸಲಿದ್ದಾರೆ.
ಮೀಸಲು ವಿಷಯ ಮುಂದಿಟ್ಟು ಕಳೆದ ಅಕ್ಟೋಬರ್ 28ರಂದು ಬೆಳಗಾವಿ ಸುವರ್ಣ ಸೌಧದ ಎದುರು ಬಸವ ಮೃತ್ಯುಂಜಯ ಸ್ವಾಮೀಜಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಈ ವೇಳೆ ಸ್ವಾಮೀಜಿಗೆ ಕರೆ ಮಾಡಿದ್ದ ಸಿಎಂ ಯಡಿಯೂರಪ್ಪ, ಬೇಡಿಕೆ ಇಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಬೇಡಿಕೆ ಈಡೇರದ ಕಾರಣ ಪಂಚಮಸಾಲಿ ಶ್ರೀಗಳು ಪಾದಯಾತ್ರೆಗೆ ಮುಂದಾಗಿದ್ದಾರೆ.
ಸಿಎಂ ಸ್ಥಾನ ಉತ್ತರ ಕರ್ನಾಟಕಕ್ಕೆ ನೀಡಿ...
ಇದೇ ವೇಳೆ, ಸಿಎಂ ಬದಲಾವಣೆ ಮಾಡೋದಾದ್ರೆ ಪಂಚಮಸಾಲಿ ಸಮುದಾಯದ ಮುಖಂಡರಿಗೆ ಪ್ರಾತಿನಿಧ್ಯ ನೀಡಬೇಕು. ಸಿಎಂ ಬದಲಾವಣೆ ಮಾಡುವುದು ಕೇಂದ್ರಕ್ಕೆ ಬಿಟ್ಟಿದ್ದು. ಏನೇ ಮಾಡಲಿ, ಯಡಿಯೂರಪ್ಪ ಅವರನ್ನು ಬದಲಿಸುವುದಿದ್ದರೆ ಸಿಎಂ ಸ್ಥಾನವನ್ನು ಉತ್ತರ ಕರ್ನಾಟಕ ಭಾಗಕ್ಕೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 01:59 pm
Udupi Staff
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm