ಬ್ರೇಕಿಂಗ್ ನ್ಯೂಸ್
07-12-20 10:50 am Headline Karnataka News Network ಕರ್ನಾಟಕ
ವಿಜಯಪುರ, ಡಿ.7: ದೆಹಲಿಯ ಏಮ್ಸ್ ಅಖಿಲ ಭಾರತ ಮಟ್ಟದಲ್ಲಿ ಆಯೋಜಿಸಿದ್ದ ಪ್ರವೇಶ ಪರೀಕ್ಷೆಯಲ್ಲಿ ವಿಜಯಪುರದ ವೈದ್ಯಕೀಯ ವಿದ್ಯಾರ್ಥಿನಿ ದೇಶಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆಯ ಕೀರ್ತಿ ಪತಾಕೆಯನ್ನ ರಾಷ್ಟ್ರ ಮಟ್ಟದಲ್ಲಿ ಹಾರಿಸಿದ್ದಾರೆ.
ವಿಜಯಪುರದ ದಿವ್ಯಾ ಅರವಿಂದ ಹಿರೊಳ್ಳಿ ಡಿಎಂ ಜನರಲ್ ಕ್ರಿಟಿಕಲ್ ಕೇರ್ ಮೆಡಿಸಿನ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಏಮ್ಸ್ ನವೆಂಬರ್ 20 ರಂದು ಪರೀಕ್ಷೆ ನಡೆಸಿತ್ತು. ದಿವ್ಯಾ ಶೇ.67.08 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ದಿವ್ಯಾ ವಿಜಯಪುರದ ಸೆಷನ್ಸ್ ಕೋರ್ಟಿನಲ್ಲಿ ಹಿರಿಯ ವಕೀಲರಾಗಿರಿವ ಅರವಿಂದ ಹಿರೊಳ್ಳಿ ಅವರ ಪುತ್ರಿಯಾಗಿದ್ದು, ಬಿಎಲ್ ಡಿಇ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಎಂಡಿ, ಪಾಂಡಿವೇರಿಯ ಜಿಪ್ ಮೇರ್ (JIPMER) ನಲ್ಲಿ ಫೆಲೋಷಿಪ್ ಇನ್ ಕ್ರಿಟಿಕಲ್ ಕೇರ್ ಹಾಗೂ ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಫೆಲೋಷಿಪ್ ಇನ್ ನ್ಯೂರೋ ಕ್ರಿಟಿಕಲ್ ಕೇರ್ ವ್ಯಾಸಂಗ ಮಾಡಿದ್ದಾರೆ.
ದಿವ್ಯಾಳ ಸಾಧನೆಯಿಂದ ರಾಷ್ಟ್ರ ಮಟ್ಟದಲ್ಲಿ ವಿಜಯಪುರ ಜಿಲ್ಲೆಯ ಕೀರ್ತಿ ಬೆಳಗಿಸಿದಂತಾಗಿದ್ದು, ದಿವ್ಯಾಗೆ ಜಿಲ್ಲೆಯ ಜನರು ಶುಭಾಶಯ ಕೋರಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:02 pm
HK News Staffer
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm